ಮಾಜಿ ಪ್ರಧಾನಿ ದಿ.ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಧಿಯ ಅಂಗವಾಗಿ ಬಿಜೆಪಿ ವತಿಯಿಂದ ದೇಶಾದ್ಯಂತ ವಾಜಪೇಯಿಯವರು ಜೀವಿತಾವಧಿಯಲ್ಲಿ ಭೇಟಿ ಮಾಡಿದ್ದ ಬಿಜೆಪಿಯ ಹಿರಿಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದ್ದು, ಮಂಗಳೂರು ನಗರ ದಕ್ಷಿಣ ಬಿಜೆಪಿ ವತಿಯಿಂದ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬೋಳೂರು ವಾರ್ಡ್ ನಿವಾಸಿಯಾದ ಶ್ರೀ ಅಮೃತ್ ಬೋಳೂರು ರವರನ್ನು ಸನ್ಮಾನಿಸಲಾಯಿತು.
ನಂತರ ಮಾತನಾಡಿದ ಶಾಸಕರು, ಜನಸಂಘದ ಕಾಲದಿಂದಲೂ ಬಿಜೆಪಿಯೊಂದಿಗೆ ಇವರ ಕುಟುಂಬ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದು ವಾಜಪೇಯಿ ಯಂತಹ ದೇಶ ಕಂಡ ಮಹಾನ್ ನಾಯಕ ಇವರ ಮನೆಗೆ ಭೇಟಿ ನೀಡಿದ್ದರು. ಇಂತಹ ಹಿರಿಯರನ್ನು ಭೇಟಿ ಮಾಡುವುದು, ಗೌರವಿಸುವುದು ನಮ್ಮ ಪಾಲಿನ ಸೌಭಾಗ್ಯ ಎಂದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷರಾದ ರಮೇಶ್ ಕಂಡೆಟ್ಟು, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ, ಪ್ರೇಮಾನಂದ ಶೆಟ್ಟಿ, ಯತೀಶ್ ಅರ್ವರ್, ಪೂರ್ಣಿಮಾ, ಶಕೀಲಾ ಕಾವಾ, ಸತೀಶ್ ಪ್ರಭು, ಅಶ್ವಿತ್ ಕೊಟ್ಟಾರಿ, ಗೌತಮ್ ಕೋಡಿಕಲ್, ಪೂರ್ಣಿಮಾ ರಾವ್, ರವಿಶಂಕರ್ ಮಿಜಾರ್, ಭಾಸ್ಕರ ಚಂದ್ರ ಶೆಟ್ಟಿ, ನಿತಿನ್ ಕುಮಾರ್, ರಾಜಗೋಪಾಲ್ ರೈ, ನಾರಾಯಣ ಗಟ್ಟಿ, ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದರು
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…