ಜನ ಮನದ ನಾಡಿ ಮಿಡಿತ

Advertisement

ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ ಕಾಲಾವಧಿ ಜಾತ್ರೋತ್ಸವ

ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ 15ರವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.

 

ಮಾ.13ರಂದು ರಾತ್ರಿ ಗಂಟೆ 9ಕ್ಕೆ ಸರಿಯಾಗಿ ಪಡ್ರೆ ಶ್ರೀ ಧೂಮಾವತಿ ದೈವಗಳ ಭಂಡಾರ ಮುಕ್ಕ ಭಂಡಾರ ಮನೆಯಿಂದ ಬಂದು ಪಡ್ರೆ ಶ್ರೀ ಧೂಮಾವತಿ ಬಂಟ ದೈವಸ್ಥಾನದಲ್ಲಿ ಧ್ವಜಾರೋಹಣ ಹಾಗೂ ದೀಪಾರಾಧನೆ ಬಲಿ ನಡೆಯಲಿದೆ. ಮಾ.14ರಂದು ಮಧ್ಯಾಹ್ನ ಗಂಟೆ 1ರಿಂದ ಸಂಜೆ 4ರ ತನಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ದಿ.ಶ್ರೀಧರ ಕೆ. ಅಮೀನ್ ಸ್ಮರಣಾರ್ಥ ಶ್ರೀಮತಿ ಆಶಾ ಅಮಿನ್ ಮಂಗಳೂರು ಇವರ ವತಿಯಿಂದ ರಾತ್ರಿ ಗಂಟೆ 7;30ಕ್ಕೆ ಹೂವಿನ ಪೂಜೆ ಮತ್ತು ಕಾಲಾವಧಿ ಜಾತ್ರೆ ನಡೆಯಲಿದೆ. ಮ.15ರಂದು ಸಂಜೆ 4ಗಂಟೆಗೆ ಸರಿಯಾಗಿ ಬಾಕಿಮಾರು ಚೆಂಡು, ರಾತ್ರಿ ದೀಪರಾಧನೆ, ಬಲಿ, ಧ್ವಜಾವರೋಹಣ ಹಾಗು ಭಂಡಾರ ನಿರ್ಗಮನ ನಡೆಯಲಿದೆ. ಈ ದೈವಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿನಂತಿಸಿಕೊAಡಿದ್ದಾರೆ. ಇನ್ನು ಈ ಕಾಲಾವಧಿ ಜಾತ್ರೋತ್ಸವದ ದೃಶ್ಯಾವಳಿಗಳು ಅಭಿಮತ ಟಿವಿ ಯೂಟ್ಯುಬ್‌ನಲ್ಲಿ ನೇರಪ್ರಸಾರಗೊಳ್ಳಲಿದೆ.

 

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!