ಜನ ಮನದ ನಾಡಿ ಮಿಡಿತ

Advertisement

ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ ಕಾಲಾವಧಿ ಜಾತ್ರೋತ್ಸವ

ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ 15ರವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.

 

ಮಾ.13ರಂದು ರಾತ್ರಿ ಗಂಟೆ 9ಕ್ಕೆ ಸರಿಯಾಗಿ ಪಡ್ರೆ ಶ್ರೀ ಧೂಮಾವತಿ ದೈವಗಳ ಭಂಡಾರ ಮುಕ್ಕ ಭಂಡಾರ ಮನೆಯಿಂದ ಬಂದು ಪಡ್ರೆ ಶ್ರೀ ಧೂಮಾವತಿ ಬಂಟ ದೈವಸ್ಥಾನದಲ್ಲಿ ಧ್ವಜಾರೋಹಣ ಹಾಗೂ ದೀಪಾರಾಧನೆ ಬಲಿ ನಡೆಯಲಿದೆ. ಮಾ.14ರಂದು ಮಧ್ಯಾಹ್ನ ಗಂಟೆ 1ರಿಂದ ಸಂಜೆ 4ರ ತನಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ದಿ.ಶ್ರೀಧರ ಕೆ. ಅಮೀನ್ ಸ್ಮರಣಾರ್ಥ ಶ್ರೀಮತಿ ಆಶಾ ಅಮಿನ್ ಮಂಗಳೂರು ಇವರ ವತಿಯಿಂದ ರಾತ್ರಿ ಗಂಟೆ 7;30ಕ್ಕೆ ಹೂವಿನ ಪೂಜೆ ಮತ್ತು ಕಾಲಾವಧಿ ಜಾತ್ರೆ ನಡೆಯಲಿದೆ. ಮ.15ರಂದು ಸಂಜೆ 4ಗಂಟೆಗೆ ಸರಿಯಾಗಿ ಬಾಕಿಮಾರು ಚೆಂಡು, ರಾತ್ರಿ ದೀಪರಾಧನೆ, ಬಲಿ, ಧ್ವಜಾವರೋಹಣ ಹಾಗು ಭಂಡಾರ ನಿರ್ಗಮನ ನಡೆಯಲಿದೆ. ಈ ದೈವಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿನಂತಿಸಿಕೊAಡಿದ್ದಾರೆ. ಇನ್ನು ಈ ಕಾಲಾವಧಿ ಜಾತ್ರೋತ್ಸವದ ದೃಶ್ಯಾವಳಿಗಳು ಅಭಿಮತ ಟಿವಿ ಯೂಟ್ಯುಬ್‌ನಲ್ಲಿ ನೇರಪ್ರಸಾರಗೊಳ್ಳಲಿದೆ.

 

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!