ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ 15ರವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಮಾ.13ರಂದು ರಾತ್ರಿ ಗಂಟೆ 9ಕ್ಕೆ ಸರಿಯಾಗಿ ಪಡ್ರೆ ಶ್ರೀ ಧೂಮಾವತಿ ದೈವಗಳ ಭಂಡಾರ ಮುಕ್ಕ ಭಂಡಾರ ಮನೆಯಿಂದ ಬಂದು ಪಡ್ರೆ ಶ್ರೀ ಧೂಮಾವತಿ ಬಂಟ ದೈವಸ್ಥಾನದಲ್ಲಿ ಧ್ವಜಾರೋಹಣ ಹಾಗೂ ದೀಪಾರಾಧನೆ ಬಲಿ ನಡೆಯಲಿದೆ. ಮಾ.14ರಂದು ಮಧ್ಯಾಹ್ನ ಗಂಟೆ 1ರಿಂದ ಸಂಜೆ 4ರ ತನಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ದಿ.ಶ್ರೀಧರ ಕೆ. ಅಮೀನ್ ಸ್ಮರಣಾರ್ಥ ಶ್ರೀಮತಿ ಆಶಾ ಅಮಿನ್ ಮಂಗಳೂರು ಇವರ ವತಿಯಿಂದ ರಾತ್ರಿ ಗಂಟೆ 7;30ಕ್ಕೆ ಹೂವಿನ ಪೂಜೆ ಮತ್ತು ಕಾಲಾವಧಿ ಜಾತ್ರೆ ನಡೆಯಲಿದೆ. ಮ.15ರಂದು ಸಂಜೆ 4ಗಂಟೆಗೆ ಸರಿಯಾಗಿ ಬಾಕಿಮಾರು ಚೆಂಡು, ರಾತ್ರಿ ದೀಪರಾಧನೆ, ಬಲಿ, ಧ್ವಜಾವರೋಹಣ ಹಾಗು ಭಂಡಾರ ನಿರ್ಗಮನ ನಡೆಯಲಿದೆ. ಈ ದೈವಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿನಂತಿಸಿಕೊAಡಿದ್ದಾರೆ. ಇನ್ನು ಈ ಕಾಲಾವಧಿ ಜಾತ್ರೋತ್ಸವದ ದೃಶ್ಯಾವಳಿಗಳು ಅಭಿಮತ ಟಿವಿ ಯೂಟ್ಯುಬ್ನಲ್ಲಿ ನೇರಪ್ರಸಾರಗೊಳ್ಳಲಿದೆ.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…