ಸುರತ್ಕಲ್ ಪಡ್ರೆ ಶ್ರೀ ಧೂಮಾವತಿ ದೈವಸ್ಥಾನದಲ್ಲಿ ಮಾ.13ರಿಂದ 15ರವರೆಗೆ ಕಾಲಾವಧಿ ಜಾತ್ರೋತ್ಸವ ನಡೆಯಲಿದೆ.
ಮಾ.13ರಂದು ರಾತ್ರಿ ಗಂಟೆ 9ಕ್ಕೆ ಸರಿಯಾಗಿ ಪಡ್ರೆ ಶ್ರೀ ಧೂಮಾವತಿ ದೈವಗಳ ಭಂಡಾರ ಮುಕ್ಕ ಭಂಡಾರ ಮನೆಯಿಂದ ಬಂದು ಪಡ್ರೆ ಶ್ರೀ ಧೂಮಾವತಿ ಬಂಟ ದೈವಸ್ಥಾನದಲ್ಲಿ ಧ್ವಜಾರೋಹಣ ಹಾಗೂ ದೀಪಾರಾಧನೆ ಬಲಿ ನಡೆಯಲಿದೆ. ಮಾ.14ರಂದು ಮಧ್ಯಾಹ್ನ ಗಂಟೆ 1ರಿಂದ ಸಂಜೆ 4ರ ತನಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ದಿ.ಶ್ರೀಧರ ಕೆ. ಅಮೀನ್ ಸ್ಮರಣಾರ್ಥ ಶ್ರೀಮತಿ ಆಶಾ ಅಮಿನ್ ಮಂಗಳೂರು ಇವರ ವತಿಯಿಂದ ರಾತ್ರಿ ಗಂಟೆ 7;30ಕ್ಕೆ ಹೂವಿನ ಪೂಜೆ ಮತ್ತು ಕಾಲಾವಧಿ ಜಾತ್ರೆ ನಡೆಯಲಿದೆ. ಮ.15ರಂದು ಸಂಜೆ 4ಗಂಟೆಗೆ ಸರಿಯಾಗಿ ಬಾಕಿಮಾರು ಚೆಂಡು, ರಾತ್ರಿ ದೀಪರಾಧನೆ, ಬಲಿ, ಧ್ವಜಾವರೋಹಣ ಹಾಗು ಭಂಡಾರ ನಿರ್ಗಮನ ನಡೆಯಲಿದೆ. ಈ ದೈವಿಕ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗಿಯಾಗುವಂತೆ ಶ್ರೀ ಧೂಮಾವತಿ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿನಂತಿಸಿಕೊAಡಿದ್ದಾರೆ. ಇನ್ನು ಈ ಕಾಲಾವಧಿ ಜಾತ್ರೋತ್ಸವದ ದೃಶ್ಯಾವಳಿಗಳು ಅಭಿಮತ ಟಿವಿ ಯೂಟ್ಯುಬ್ನಲ್ಲಿ ನೇರಪ್ರಸಾರಗೊಳ್ಳಲಿದೆ.
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…