ಜನ ಮನದ ನಾಡಿ ಮಿಡಿತ

Advertisement

ಕಳೆದ 10ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆ..!!

ಬಂಟ್ವಾಳ: ಕಳೆದ 10ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ.

 


ಫೆ. ೨೫ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು. ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರು ತನಿಖೆ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಸಂಪೂರ್ಣ ವಿವರ ಲಭ್ಯವಾಗಿಲ್ಲ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!