ಬಂಟ್ವಾಳ: ಕಳೆದ 10ದಿನಗಳ ನಾಪತ್ತೆಯಾಗಿ ಸಾಕಷ್ಟು ಗೊಂದಲ ಸೃಷ್ಟಿಸಿದ್ದ ದಿಗಂತ್ ಕೊನೆಗೂ ಪತ್ತೆಯಾಗಿದ್ದು, ಪೊಲೀಸರು ಕರೆ ತರುತ್ತಿದ್ದಾರೆ ಎನ್ನಲಾಗಿದೆ.
ಫೆ. ೨೫ರಂದು ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್ ಬಳಿಕ ಹಿಂದಿರುಗಿ ಬಂದಿರಲಿಲ್ಲ. ರೈಲ್ವೇ ಹಳಿಯಲ್ಲಿ ಆತನ ಚಪ್ಪಲಿಗಳು, ಮೊಬೈಲ್ ಪತ್ತೆಯಾಗಿ ಸಾಕಷ್ಟು ಅನುಮಾನಗಳು ಸೃಷ್ಟಿಯಾಗಿತ್ತು. ಫರಂಗಿಪೇಟೆಯಲ್ಲಿ ಪ್ರತಿಭಟನೆ ನಡೆದು ಪೊಲೀಸರು ತನಿಖೆ ಸರಿಯಾಗಿಲ್ಲ ಎಂಬ ಆರೋಪ ಕೇಳಿ ಬಂದಿತ್ತು.
ಆದರೆ ಇದೀಗ ಆತ ಕರಾವಳಿ ಭಾಗದಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದ್ದು, ಸಂಪೂರ್ಣ ವಿವರ ಲಭ್ಯವಾಗಿಲ್ಲ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…