ಶ್ರೀ ಜೈ ಹನುಮಾನ್ ಕ್ರೀಡಾ ಮಂಡಳಿ (ರಿ.) ಬಟ್ಟೆದಡಿ ಕುತ್ತಾರು ಇದರ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು.
ಕನ್ಯಾನ ಸದಾಶಿವ ಶೆಟ್ಟಿ ಶಿಲಾನ್ಯಾಸ ನೆರವೇರಿಸಿ ನೀಲ ನಕ್ಷೆ ಬಿಡುಗಡೆ ಮಾಡಿದ್ರು.
ಮುಖ್ಯ ಅತಿಥಿಗಳಾಗಿ ಸಾಮಾಜಿಕ ಹೋರಾಟಗಾರರಾದ ಮುನೀರ್ ಕಾಟಿಪಳ್ಳ, ಪಂಜAದಾಯ ಬಂಟ ವೈದ್ಯನಾಥ ಕೊರಗತನಿಯ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷರಾದ ಮಹಾಬಲ ಹೆಗ್ಡೆ, ಉದ್ಯಮಿಗಳಾದ ನವೀನ್ ಕುಂದರ್ ಬೋಳೂರು, ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕರು ಕೃಷ್ಣಪ್ಪ ಸಾಲ್ಯಾನ್, ಅಭಿಮತ ಟಿ.ವಿ ಇದರ ಆಡಳಿತ ಪಾಲುದಾರರಾದ ಮಮತಾ ಶೆಟ್ಟಿ, ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೆಹೆನಾ ಬಾನು, ಮರ್ಚೆಂಟ್ ನೆವಿಯ ಚೀಫ್ ಇಂಜಿಯರ್ ರೂಪೇಶ್ ಪೂಜಾರಿ, ಪಂಜAದಾಯ ಬಂಟ ವೈದ್ಯನಾಥ ಕೊಗರತನಿಯ ದೈವದ ಮೂಲಣ್ಣರಾದ ಬಾಲಕೃಷ್ಣ ಸಾಲ್ಯಾನ್ ಕಂಪ,ಪAಜAದಾಯ ಬಂಟ ವೈದ್ಯನಾಥ ಕೊಗರತನಿಯ ದೈವದ ಪಾತ್ರಿಗಳಾದ ಮಾಹಿಲ ರಾಣಿಪುರ,ಪಂಜAದಾಯ ಬಂಟ ವೈದ್ಯನಾಥ ಕೊಗರತನಿಯ ದೈವದ ಪೂಜಾರಣ್ಣರಾದ ಗಣೇಶ್, ಉಳ್ಳಾಲ ತಾಲೂಕು ಕಾರ್ಯ ನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ವಸಂತ ಕೊಣಾಜೆ, ಸಂಸ್ಥೆಯ ಕಟ್ಟಡದ ಸ್ಥಳ ದಾನಿಗಳಾದ ರಾಜೀವಿ ದೆಪ್ಪೆಲಿಮಾರು, ಮುನ್ನೂರು ಯುವಕ ಮಂಡಲ ಇದರ ಅಧ್ಯಕ್ಷರಾದ ಹರೀಶ್ ಮುಂಡೋಳಿ, ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆಯ ಅಧ್ಯಕ್ಷರಾದ ಜಯರಾಮ್ ಕುತ್ತಾರು, ಮುನ್ನೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಮಹಾಬಲ.ಟಿ ,ನೂತನ ಕಟ್ಟಡ ಇಂಜಿನಿಯರ್ ವಿಜಯ್ ಬಜಾಲ್ , ಸಂಸ್ಥೆಯ ಗೌರವಾಧ್ಯಕ್ಷರಾದ ಶ್ರೀಧರ್ ಸಾಲ್ಯಾನ್, ಮಹಿಳಾ ಸಮಿತಿ ಅಧ್ಯಕ್ಷರಾದ ಸಮಿತ್ರ.ಎಸ್ ಕುಂದರ್, ಉಪಸ್ಥಿತರಿದ್ದರು, ಸಂಸ್ಥೆಯ ಅಧ್ಯಕ್ಷರಾದ ಚಂದ್ರಹಾಸ್ .ಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆಯ ಉಪಾಧ್ಯಕ್ಷರಾದ ಡಾ. ಜೀವನ್ ರಾಜ್ ಕುತ್ತಾರು ಪ್ರಾಸ್ತಾವಿಕವಾಗಿ ಮಾತನಾಡಿದರು,ಸಂಸ್ಥೆಯ ಕಾರ್ಯದರ್ಶಿ ವಂಶಿಕ್ ಗಾಣದ ಮನೆ ಸ್ವಾಗತಿಸಿ,ಮಹಿಳಾ ಸಮಿತಿ ಕಾರ್ಯದರ್ಶಿ ಅನುಷಾ ವಂದಿಸಿದರು.ಉದಯ್ ಮದಕ, ತೇಜಶ್ರೀ ಕಂಪ, ಪ್ರತೀಕ್ಷಾ ಜಿ ಕಾರ್ಯಕ್ರಮ ನಿರೂಪಿಸಿದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…