ಜನ ಮನದ ನಾಡಿ ಮಿಡಿತ

Advertisement

ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ `ತ್ರಿದಳ ಪ್ರಿಯಾರ್ಚಿತ ಸಾಂಬ ತ್ರಯಂಬಕ’ ಎನ್ನುವ ಭಕ್ತಿಗೀತೆ ಬಿಡುಗಡೆ

ಅದ್ಯಪಾಡಿ ಶ್ರೀ ಆದಿನಾಥೇಶ್ವರ ಕ್ಷೇತ್ರ ತುಳು ನಾಡಿನ ಬಹಳ ಕಾರ್ಣಿಕತೆಯ ಸಾನಿಧ್ಯವಾಗಿದ್ದು, ಉಬ್ಬಸ ಅಸ್ತಮಾ ರೋಗ ಶಮನ ಮಾಡುವಂತಹ ಶಕ್ತಿ ಈ ಕ್ಷೇತ್ರದಲ್ಲಿದೆ. ಇದೀಗ ಇಂತಹ ಪುಣ್ಯ ದೇವಸ್ಥಾನದಲ್ಲಿ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ ತ್ರಿದಳ ಪ್ರಿಯಾರ್ಚಿತ ಸಾಂಬ ತ್ರಯಂಬಕ ಎನ್ನುವ ಭಕ್ತಿಗೀತೆ ಬಿಡುಗಡೆಗೊಂಡಿದೆ.

ಪುತ್ತೂರು ಜಗದೀಶ ಆಚಾರ್ಯ ಸಂಗೀತ ನಿರ್ದೇಶನ ಹಾಗೂ ಗಾಯನದಲ್ಲಿ ಹಾಗೂ ದಿವಂಗತ ಪದ್ಮನಾದ ಆಳ್ವ ಕೊಲ್ಲೊಟ್ಟು ಇವರ ಸ್ಮರಣಾರ್ಥ ಶ್ರೀಮತಿ ಶಾಲಿನಿ ಮತ್ತು ಶ್ರೀ ಯದುನಾಥ ಆಳ್ವ ಕೊಲ್ಲೊಟ್ಟು ಇವರ ನಿರ್ಮಾಣದಲ್ಲಿ ಭಕ್ತಿಗೀತೆ ಮೂಡಿಬಂದಿದೆ. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಮಹೇಶ್ ಭಟ್ ಅದ್ಯಪಾಡಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ಶೆಟ್ಟಿ ಏತ ಮೊಗರು ದೊಡ್ಡಮನೆ, ದೇವಳದ ಜೀರ್ಣೋದ್ಧಾರ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸುಜಿತ್ ಆಳ್ವ ಏತಮೊಗರು ಗುತ್ತು, ಹಿರಿಯರಾದ ರಮಾನಾಥ ಅತ್ತರ್, ರಾಜೀವ ಆಳ್ವ ಅದ್ಯಪಾಡಿ ಗುತ್ತು ಹಾಗೂ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!