ಜನ ಮನದ ನಾಡಿ ಮಿಡಿತ

Advertisement

ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ `ತ್ರಿದಳ ಪ್ರಿಯಾರ್ಚಿತ ಸಾಂಬ ತ್ರಯಂಬಕ’ ಎನ್ನುವ ಭಕ್ತಿಗೀತೆ ಬಿಡುಗಡೆ

ಅದ್ಯಪಾಡಿ ಶ್ರೀ ಆದಿನಾಥೇಶ್ವರ ಕ್ಷೇತ್ರ ತುಳು ನಾಡಿನ ಬಹಳ ಕಾರ್ಣಿಕತೆಯ ಸಾನಿಧ್ಯವಾಗಿದ್ದು, ಉಬ್ಬಸ ಅಸ್ತಮಾ ರೋಗ ಶಮನ ಮಾಡುವಂತಹ ಶಕ್ತಿ ಈ ಕ್ಷೇತ್ರದಲ್ಲಿದೆ. ಇದೀಗ ಇಂತಹ ಪುಣ್ಯ ದೇವಸ್ಥಾನದಲ್ಲಿ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ ತ್ರಿದಳ ಪ್ರಿಯಾರ್ಚಿತ ಸಾಂಬ ತ್ರಯಂಬಕ ಎನ್ನುವ ಭಕ್ತಿಗೀತೆ ಬಿಡುಗಡೆಗೊಂಡಿದೆ.

ಪುತ್ತೂರು ಜಗದೀಶ ಆಚಾರ್ಯ ಸಂಗೀತ ನಿರ್ದೇಶನ ಹಾಗೂ ಗಾಯನದಲ್ಲಿ ಹಾಗೂ ದಿವಂಗತ ಪದ್ಮನಾದ ಆಳ್ವ ಕೊಲ್ಲೊಟ್ಟು ಇವರ ಸ್ಮರಣಾರ್ಥ ಶ್ರೀಮತಿ ಶಾಲಿನಿ ಮತ್ತು ಶ್ರೀ ಯದುನಾಥ ಆಳ್ವ ಕೊಲ್ಲೊಟ್ಟು ಇವರ ನಿರ್ಮಾಣದಲ್ಲಿ ಭಕ್ತಿಗೀತೆ ಮೂಡಿಬಂದಿದೆ. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಮಹೇಶ್ ಭಟ್ ಅದ್ಯಪಾಡಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ಶೆಟ್ಟಿ ಏತ ಮೊಗರು ದೊಡ್ಡಮನೆ, ದೇವಳದ ಜೀರ್ಣೋದ್ಧಾರ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸುಜಿತ್ ಆಳ್ವ ಏತಮೊಗರು ಗುತ್ತು, ಹಿರಿಯರಾದ ರಮಾನಾಥ ಅತ್ತರ್, ರಾಜೀವ ಆಳ್ವ ಅದ್ಯಪಾಡಿ ಗುತ್ತು ಹಾಗೂ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!