ಅದ್ಯಪಾಡಿ ಶ್ರೀ ಆದಿನಾಥೇಶ್ವರ ಕ್ಷೇತ್ರ ತುಳು ನಾಡಿನ ಬಹಳ ಕಾರ್ಣಿಕತೆಯ ಸಾನಿಧ್ಯವಾಗಿದ್ದು, ಉಬ್ಬಸ ಅಸ್ತಮಾ ರೋಗ ಶಮನ ಮಾಡುವಂತಹ ಶಕ್ತಿ ಈ ಕ್ಷೇತ್ರದಲ್ಲಿದೆ. ಇದೀಗ ಇಂತಹ ಪುಣ್ಯ ದೇವಸ್ಥಾನದಲ್ಲಿ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವರ ತ್ರಿದಳ ಪ್ರಿಯಾರ್ಚಿತ ಸಾಂಬ ತ್ರಯಂಬಕ ಎನ್ನುವ ಭಕ್ತಿಗೀತೆ ಬಿಡುಗಡೆಗೊಂಡಿದೆ.
ಪುತ್ತೂರು ಜಗದೀಶ ಆಚಾರ್ಯ ಸಂಗೀತ ನಿರ್ದೇಶನ ಹಾಗೂ ಗಾಯನದಲ್ಲಿ ಹಾಗೂ ದಿವಂಗತ ಪದ್ಮನಾದ ಆಳ್ವ ಕೊಲ್ಲೊಟ್ಟು ಇವರ ಸ್ಮರಣಾರ್ಥ ಶ್ರೀಮತಿ ಶಾಲಿನಿ ಮತ್ತು ಶ್ರೀ ಯದುನಾಥ ಆಳ್ವ ಕೊಲ್ಲೊಟ್ಟು ಇವರ ನಿರ್ಮಾಣದಲ್ಲಿ ಭಕ್ತಿಗೀತೆ ಮೂಡಿಬಂದಿದೆ. ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಮಹೇಶ್ ಭಟ್ ಅದ್ಯಪಾಡಿ, ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ಶೆಟ್ಟಿ ಏತ ಮೊಗರು ದೊಡ್ಡಮನೆ, ದೇವಳದ ಜೀರ್ಣೋದ್ಧಾರ ಹಾಗೂ ಬ್ರಹ್ಮ ಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಸುಜಿತ್ ಆಳ್ವ ಏತಮೊಗರು ಗುತ್ತು, ಹಿರಿಯರಾದ ರಮಾನಾಥ ಅತ್ತರ್, ರಾಜೀವ ಆಳ್ವ ಅದ್ಯಪಾಡಿ ಗುತ್ತು ಹಾಗೂ ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…