ಜನ ಮನದ ನಾಡಿ ಮಿಡಿತ

Advertisement

ಯುವತಿಗೆ ಅಶ್ಲೀಲ ಸಂದೇಶ, ಕೊಲೆ ಬೆದರಿಕೆ: ಆಸಿಫ್‌ ವಿರುದ್ಧ ದೂರು ದಾಖಲು

ಯುವತಿಗೆ ಅಶ್ಲೀಲ ಸಂದೇಶ, ಕೊಲೆ ಬೆದರಿಕೆ: ಆಸಿಫ್‌ ವಿರುದ್ಧ ದೂರು ದಾಖಲು

ಪಡುಬಿದ್ರಿ : ಬಡಾ ಗ್ರಾಮದ 21 ವರ್ಷದ ಯುವತಿಯ ಇನ್ಸ್ಟಾ ಗ್ರಾಂ ಖಾತೆಗೆ ಬಡಾ ಗ್ರಾಮದ ನಿವಾಸಿ ಆಸಿಫ್‌ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿ ಆಕೆಯನ್ನು ತನ್ನೊಂದಿಗೆ ಬರಹೇಳಿದ್ದಲ್ಲದೆ ಮಾ. 7ರಂದು ಕಾರಲ್ಲಿ ಮನೆಯಂಗಳಕ್ಕೆ ಅಕ್ರಮವಾಗಿ ಪ್ರವೇಶಿಸಿ ಕೈಯಲ್ಲಿ ಚಾಕು ಹಿಡಿದುಕೊಂಡು ಯುವತಿಯ ಕೈಹಿಡಿದೆಳೆದು ಆಕೆಯ ಮೊಬೈಲನ್ನು ಕಸಿದು ನೆಲಕ್ಕೆಸೆದು ಒಡೆದುಹಾಕಿರುವುದಾಗಿ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಘಟನೆಯನ್ನು ಮನೆ ಎದುರಿನ ಬಯಲಲ್ಲಿ ನಿಂತು ನೋಡುತ್ತಿದ್ದ ನಾಜಿಮ್‌ ಅವರ ಬಳಿಗೆ ತೆರಳಿದ ಆರೋಪಿ ಆಸಿಫ್‌ ಅವರನ್ನು ಬೆದರಿಸಿದ್ದ. ಆಗ ಆತನ ಕೈಯಲ್ಲಿದ್ದ ಚೂರಿಯನ್ನು ನಾಜಿಮ್‌ ಕಸಿದುಕೊಳ್ಳಲು ಯತ್ನಿಸಿದ್ದು, ಆಸೀಫ್‌ನ ಹಣೆಯ ಬಳಿ ಗಾಯವಾಗಿದೆ. ಅದೇ ವೇಳೆಗೆ ಆತನ ತಮ್ಮ ಆರಿಫ್‌ ಅಲ್ಲಿಗೆ ಓಡಿ ಬಂದು ಆಯಿಷಾ ಮತ್ತು ಅವರ ಇಬ್ಬರು ತಮ್ಮಂದಿರಿಗೆ ಕೊಲೆ ಬೆದರಿಕೆ ಒಡ್ಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಕುರಿತು ಪ್ರತಿದೂರು ಕೂಡ ದಾಖಲಾಗಿದೆ.

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!