ಜನ ಮನದ ನಾಡಿ ಮಿಡಿತ

Advertisement

ಅಕ್ರಮ ಮರುಳುಗಾರಿಕೆ; ಮರುಳು ಸಾಗಿಸುತ್ತಿದ್ದ ಲಾರಿ ವಶ

ಅಕ್ರಮ ಮರುಳುಗಾರಿಕೆ; ಮರುಳು ಸಾಗಿಸುತ್ತಿದ್ದ ಲಾರಿ ವಶ

ಶೃಂಗೇರಿ : ರಾಜ್ಯದಲ್ಲಿ ಮರಳು ದಂಧೆಕೋರರ ಹಾವಳಿ ಹೆಚ್ಚಿದ್ದು, ನದಿ ತೀರದ ಹಲವು ಕಡೆ ಅಕ್ರಮ ಮರಳು ಸಂಗ್ರಹ ಮಾಡುವ ಕೆಲಸ ಭರ್ಜರಿಯಾಗಿ ನಡೆಯುತ್ತಿದ್ದು, ಹಗಲು – ರಾತ್ರಿ ಎನ್ನದೇ ನದಿಯಲ್ಲಿರುವ ಮರಳನ್ನು ಲೂಟಿ ಮಾಡುತ್ತಿದ್ದಾರೆ.

ಇದೀಗ ಶೃಂಗೇರಿ ತಾಲೂಕಿನ ಹೊಸಕೊಪ್ಪ ಸಮೀಪದ ಕುಂಬ್ರಗೋಡು ಗ್ರಾಮದ ಹೊಳೆಗದ್ದೆಯ ಮಾಲತಿ ಹೂಳೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಸೀಜ್‌ ಮಾಡಿದ್ದಾರೆ. ಶೃಂಗೇರಿ PSI ಅಭಿಷೇಕ್ ನೇತೃತ್ವದಲ್ಲಿ ನಿನ್ನೆ ರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿ ಆದರ್ಶ ಎನ್ನುವವರಿಗೆ ಸೇರಿದ ಲಾರಿಯನ್ನು ಸೀಜ್‌ ಮಾಡಿದ್ದಾರೆ. ಈ ಪ್ರಕರಣವನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!