ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಾ.14ರಂದು ಜೆಆರ್‌ಎಂ ಸ್ಟುಡಿಯೋ ಯೂಟ್ಯುಬ್ ಚಾನಲ್‌ನಲ್ಲಿ `ಕೇಬಲ್ ಕನೆಕ್ಷನ್’ ಹವಾ..!

ನಮಃ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ನಿರ್ಮಿಸಲಾಗಿರುವ ಕೇಬಲ್ ಕನೆಕ್ಷನ್ ಶಾರ್ಟ್ ಮೂವಿ ಮಾ.14ರಂದು ಸಂಜೆ 6 ಗಂಟೆಗೆ ಖ್ಯಾತ ಯೂಟ್ಯುಬ್ ಚಾನಲ್ ಜೆಆರ್‌ಎಂ ಸ್ಟುಡಿಯೋದಲ್ಲಿ ಬಿಡುಗಡೆಗೊಳ್ಳಲಿದೆ.

ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ. ಜೊತೆಗೆ ಸಿನಿಪ್ರಿಯರಲ್ಲಿ ಕೂತುಹಲ ಮೂಡಿಸಿದೆ. ಮನಮೋಹನ್ ಅಡೂರು ನಿರ್ದೇಶನದಲ್ಲಿ ಈ ಕಿರುಚಿತ್ರ ಮೂಡಿಬಂದಿದ್ದು, ಕರ‍್ಸ್ ಕನ್ನಡದ ಆರ್ಟ್ ಡೈರೆಕ್ಟರ್ ಆಗಿರುವ ಸಂತೋಷ್ ಪೂಜಾರಿ ಹಾಗೂ ವಿನುತಾ ಪೂಜಾರಿ ಬಂಡವಾಳ ಹೂಡಿದ್ದಾರೆ. ಪ್ರೀತಿಯನ್ನ ಪ್ರೀತಿಸುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನ ಈ ಕಿರುಚಿತ್ರ ಬಿಚ್ಚಿಡಲಿದೆ. ಈ ಚಿತ್ರದಲ್ಲಿ ಸನತ್ ಕೆ ನಾಯಕನಾಗಿ ನಟಿಸಿದ್ದು, ಸಾನಿಕಾ ಪೂಜಾರಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಈ ಕಿರುಚಿತ್ರದಲ್ಲಿ ನಿತೀನ್ ಅಮೀನ್, ಶಿವರಾಜ್ ಕರ್ಕೇರ, ಸುಕೇಶ್ ವೇಣೂರು ಸೇರಿದಂತೆ ಹಲವರು ಈ ಶಾರ್ಟ್ ಮೂವಿಯಲ್ಲಿ ಬಣ್ಣಹಚ್ಚಿದ್ದಾರೆ. ಇದೊಂದು ಪ್ರೀತಿಯ ಕಿರುಚಿತ್ರವಾಗಿದ್ದು, ಇದ್ರಲ್ಲಿ ಈಗಿನ ಯುವಕ ಯುವತಿಯರ ಲವ್‌ಲೈಫ್ ಜರ್ನಿಯನ್ನ ನಿಮ್ಮ ಮುಂದೆ ಪ್ರಸ್ತುಪಡಿಸಲಿದ್ದಾರೆ. ಒಟ್ಟಿನಲ್ಲಿ ನೋಡುಗರಿಗೆ ಮನರಂಜನೆಯAತೂ ಪಕ್ಕಾ.. ಮಿಸ್ ಮಾಡದೇ ನೋಡಿ ಕೇಬಲ್ ಕನೆಕ್ಷನ್…. ಕಿರುಚಿತ್ರ

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!