ಜನ ಮನದ ನಾಡಿ ಮಿಡಿತ

Advertisement

ಮಾ.14ರಂದು ಜೆಆರ್‌ಎಂ ಸ್ಟುಡಿಯೋ ಯೂಟ್ಯುಬ್ ಚಾನಲ್‌ನಲ್ಲಿ `ಕೇಬಲ್ ಕನೆಕ್ಷನ್’ ಹವಾ..!

ನಮಃ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ನಿರ್ಮಿಸಲಾಗಿರುವ ಕೇಬಲ್ ಕನೆಕ್ಷನ್ ಶಾರ್ಟ್ ಮೂವಿ ಮಾ.14ರಂದು ಸಂಜೆ 6 ಗಂಟೆಗೆ ಖ್ಯಾತ ಯೂಟ್ಯುಬ್ ಚಾನಲ್ ಜೆಆರ್‌ಎಂ ಸ್ಟುಡಿಯೋದಲ್ಲಿ ಬಿಡುಗಡೆಗೊಳ್ಳಲಿದೆ.

ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ. ಜೊತೆಗೆ ಸಿನಿಪ್ರಿಯರಲ್ಲಿ ಕೂತುಹಲ ಮೂಡಿಸಿದೆ. ಮನಮೋಹನ್ ಅಡೂರು ನಿರ್ದೇಶನದಲ್ಲಿ ಈ ಕಿರುಚಿತ್ರ ಮೂಡಿಬಂದಿದ್ದು, ಕರ‍್ಸ್ ಕನ್ನಡದ ಆರ್ಟ್ ಡೈರೆಕ್ಟರ್ ಆಗಿರುವ ಸಂತೋಷ್ ಪೂಜಾರಿ ಹಾಗೂ ವಿನುತಾ ಪೂಜಾರಿ ಬಂಡವಾಳ ಹೂಡಿದ್ದಾರೆ. ಪ್ರೀತಿಯನ್ನ ಪ್ರೀತಿಸುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನ ಈ ಕಿರುಚಿತ್ರ ಬಿಚ್ಚಿಡಲಿದೆ. ಈ ಚಿತ್ರದಲ್ಲಿ ಸನತ್ ಕೆ ನಾಯಕನಾಗಿ ನಟಿಸಿದ್ದು, ಸಾನಿಕಾ ಪೂಜಾರಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಈ ಕಿರುಚಿತ್ರದಲ್ಲಿ ನಿತೀನ್ ಅಮೀನ್, ಶಿವರಾಜ್ ಕರ್ಕೇರ, ಸುಕೇಶ್ ವೇಣೂರು ಸೇರಿದಂತೆ ಹಲವರು ಈ ಶಾರ್ಟ್ ಮೂವಿಯಲ್ಲಿ ಬಣ್ಣಹಚ್ಚಿದ್ದಾರೆ. ಇದೊಂದು ಪ್ರೀತಿಯ ಕಿರುಚಿತ್ರವಾಗಿದ್ದು, ಇದ್ರಲ್ಲಿ ಈಗಿನ ಯುವಕ ಯುವತಿಯರ ಲವ್‌ಲೈಫ್ ಜರ್ನಿಯನ್ನ ನಿಮ್ಮ ಮುಂದೆ ಪ್ರಸ್ತುಪಡಿಸಲಿದ್ದಾರೆ. ಒಟ್ಟಿನಲ್ಲಿ ನೋಡುಗರಿಗೆ ಮನರಂಜನೆಯAತೂ ಪಕ್ಕಾ.. ಮಿಸ್ ಮಾಡದೇ ನೋಡಿ ಕೇಬಲ್ ಕನೆಕ್ಷನ್…. ಕಿರುಚಿತ್ರ

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!