ಜನ ಮನದ ನಾಡಿ ಮಿಡಿತ

Advertisement

ಮಾ.14ರಂದು ಜೆಆರ್‌ಎಂ ಸ್ಟುಡಿಯೋ ಯೂಟ್ಯುಬ್ ಚಾನಲ್‌ನಲ್ಲಿ `ಕೇಬಲ್ ಕನೆಕ್ಷನ್’ ಹವಾ..!

ನಮಃ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ನಿರ್ಮಿಸಲಾಗಿರುವ ಕೇಬಲ್ ಕನೆಕ್ಷನ್ ಶಾರ್ಟ್ ಮೂವಿ ಮಾ.14ರಂದು ಸಂಜೆ 6 ಗಂಟೆಗೆ ಖ್ಯಾತ ಯೂಟ್ಯುಬ್ ಚಾನಲ್ ಜೆಆರ್‌ಎಂ ಸ್ಟುಡಿಯೋದಲ್ಲಿ ಬಿಡುಗಡೆಗೊಳ್ಳಲಿದೆ.

ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ. ಜೊತೆಗೆ ಸಿನಿಪ್ರಿಯರಲ್ಲಿ ಕೂತುಹಲ ಮೂಡಿಸಿದೆ. ಮನಮೋಹನ್ ಅಡೂರು ನಿರ್ದೇಶನದಲ್ಲಿ ಈ ಕಿರುಚಿತ್ರ ಮೂಡಿಬಂದಿದ್ದು, ಕರ‍್ಸ್ ಕನ್ನಡದ ಆರ್ಟ್ ಡೈರೆಕ್ಟರ್ ಆಗಿರುವ ಸಂತೋಷ್ ಪೂಜಾರಿ ಹಾಗೂ ವಿನುತಾ ಪೂಜಾರಿ ಬಂಡವಾಳ ಹೂಡಿದ್ದಾರೆ. ಪ್ರೀತಿಯನ್ನ ಪ್ರೀತಿಸುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನ ಈ ಕಿರುಚಿತ್ರ ಬಿಚ್ಚಿಡಲಿದೆ. ಈ ಚಿತ್ರದಲ್ಲಿ ಸನತ್ ಕೆ ನಾಯಕನಾಗಿ ನಟಿಸಿದ್ದು, ಸಾನಿಕಾ ಪೂಜಾರಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಈ ಕಿರುಚಿತ್ರದಲ್ಲಿ ನಿತೀನ್ ಅಮೀನ್, ಶಿವರಾಜ್ ಕರ್ಕೇರ, ಸುಕೇಶ್ ವೇಣೂರು ಸೇರಿದಂತೆ ಹಲವರು ಈ ಶಾರ್ಟ್ ಮೂವಿಯಲ್ಲಿ ಬಣ್ಣಹಚ್ಚಿದ್ದಾರೆ. ಇದೊಂದು ಪ್ರೀತಿಯ ಕಿರುಚಿತ್ರವಾಗಿದ್ದು, ಇದ್ರಲ್ಲಿ ಈಗಿನ ಯುವಕ ಯುವತಿಯರ ಲವ್‌ಲೈಫ್ ಜರ್ನಿಯನ್ನ ನಿಮ್ಮ ಮುಂದೆ ಪ್ರಸ್ತುಪಡಿಸಲಿದ್ದಾರೆ. ಒಟ್ಟಿನಲ್ಲಿ ನೋಡುಗರಿಗೆ ಮನರಂಜನೆಯAತೂ ಪಕ್ಕಾ.. ಮಿಸ್ ಮಾಡದೇ ನೋಡಿ ಕೇಬಲ್ ಕನೆಕ್ಷನ್…. ಕಿರುಚಿತ್ರ

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!