ಕರಾವಳಿ

ಮಾ.14ರಂದು ಜೆಆರ್‌ಎಂ ಸ್ಟುಡಿಯೋ ಯೂಟ್ಯುಬ್ ಚಾನಲ್‌ನಲ್ಲಿ `ಕೇಬಲ್ ಕನೆಕ್ಷನ್’ ಹವಾ..!

ನಮಃ ಸ್ಟುಡಿಯೋಸ್ ಬ್ಯಾನರ್‌ನಲ್ಲಿ ನಿರ್ಮಿಸಲಾಗಿರುವ ಕೇಬಲ್ ಕನೆಕ್ಷನ್ ಶಾರ್ಟ್ ಮೂವಿ ಮಾ.14ರಂದು ಸಂಜೆ 6 ಗಂಟೆಗೆ ಖ್ಯಾತ ಯೂಟ್ಯುಬ್ ಚಾನಲ್ ಜೆಆರ್‌ಎಂ ಸ್ಟುಡಿಯೋದಲ್ಲಿ ಬಿಡುಗಡೆಗೊಳ್ಳಲಿದೆ.

ಈಗಾಗಲೇ ಟ್ರೇಲರ್ ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ. ಜೊತೆಗೆ ಸಿನಿಪ್ರಿಯರಲ್ಲಿ ಕೂತುಹಲ ಮೂಡಿಸಿದೆ. ಮನಮೋಹನ್ ಅಡೂರು ನಿರ್ದೇಶನದಲ್ಲಿ ಈ ಕಿರುಚಿತ್ರ ಮೂಡಿಬಂದಿದ್ದು, ಕರ‍್ಸ್ ಕನ್ನಡದ ಆರ್ಟ್ ಡೈರೆಕ್ಟರ್ ಆಗಿರುವ ಸಂತೋಷ್ ಪೂಜಾರಿ ಹಾಗೂ ವಿನುತಾ ಪೂಜಾರಿ ಬಂಡವಾಳ ಹೂಡಿದ್ದಾರೆ. ಪ್ರೀತಿಯನ್ನ ಪ್ರೀತಿಸುವುದು ಹೇಗೆ ಎಂಬಿತ್ಯಾದಿ ವಿಚಾರಗಳನ್ನ ಈ ಕಿರುಚಿತ್ರ ಬಿಚ್ಚಿಡಲಿದೆ. ಈ ಚಿತ್ರದಲ್ಲಿ ಸನತ್ ಕೆ ನಾಯಕನಾಗಿ ನಟಿಸಿದ್ದು, ಸಾನಿಕಾ ಪೂಜಾರಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಈ ಕಿರುಚಿತ್ರದಲ್ಲಿ ನಿತೀನ್ ಅಮೀನ್, ಶಿವರಾಜ್ ಕರ್ಕೇರ, ಸುಕೇಶ್ ವೇಣೂರು ಸೇರಿದಂತೆ ಹಲವರು ಈ ಶಾರ್ಟ್ ಮೂವಿಯಲ್ಲಿ ಬಣ್ಣಹಚ್ಚಿದ್ದಾರೆ. ಇದೊಂದು ಪ್ರೀತಿಯ ಕಿರುಚಿತ್ರವಾಗಿದ್ದು, ಇದ್ರಲ್ಲಿ ಈಗಿನ ಯುವಕ ಯುವತಿಯರ ಲವ್‌ಲೈಫ್ ಜರ್ನಿಯನ್ನ ನಿಮ್ಮ ಮುಂದೆ ಪ್ರಸ್ತುಪಡಿಸಲಿದ್ದಾರೆ. ಒಟ್ಟಿನಲ್ಲಿ ನೋಡುಗರಿಗೆ ಮನರಂಜನೆಯAತೂ ಪಕ್ಕಾ.. ಮಿಸ್ ಮಾಡದೇ ನೋಡಿ ಕೇಬಲ್ ಕನೆಕ್ಷನ್…. ಕಿರುಚಿತ್ರ

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…

2 days ago

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…

2 days ago

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…

2 days ago

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…

4 days ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…

4 days ago

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…

4 days ago