ಜನ ಮನದ ನಾಡಿ ಮಿಡಿತ

Advertisement

ತೋಟದ ಬೇಲಿಗೆ ಸಿಲುಕಿ ಗಂಡು ಜಿಂಕೆ ಸಾವು

ಹುಣಸೂರು: ನಾಗರಹೊಳೆ ಅರಣ್ಯದಂಚಿನ ತಾಲ್ಲೂಕಿನ ಚಿಕ್ಕಹೆಜ್ಜೂರು ಗ್ರಾಮದಲ್ಲಿ ಹೊಲಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಸಿಲುಕಿ ಸುಮಾರು 3 ರಿಂದ 4 ವರ್ಷದ ಗಂಡು ಜಿಂಕೆ ಮೃತಪಟ್ಟಿದೆ.

ಹನಗೋಡು ಹೋಬಳಿ ಚಿಕ್ಕಹೆಜ್ಜೂರು ಗ್ರಾಮದಲ್ಲಿರುವ ಬೆಂಗಳೂರು ನಿವಾಸಿ ಅರುಣ್ ಎಂಬುವವರ ತೋಟಕ್ಕೆ ಅಳವಡಿಸಿದ್ದ ತಂತಿ ಬೇಲಿಗೆ ಅರಣ್ಯದಿಂದ ಮೇವು ಹುಡುಕಿ ತೋಟಕ್ಕೆ ಲಗ್ಗೆ ಇಟ್ಟ ಜಿಂಕೆ ಕೊಂಬು ಸಿಲುಕು ನಿತ್ರಾಣಗೊಂಡಿದೆ.

ವಿಷಯ ತಿಳಿದ ಸ್ಥಳೀಯರು ಅರಣ್ಯ ಇಲಾಖೆ ಗಮನಕ್ಕೆ ತಂದಾಗ ಸ್ಥಳಕ್ಕೆ ಸಿಬ್ಬಂದಿ ನವೀನ್ ಭೇಟಿ ನೀಡಿ ಪರಿಶೀಲಿಸಿ ಬಳಿಕ ಅಂತ್ಯಸಂಸ್ಕಾರ ನೆರವೇರಿಸಿದರು. ಬೇಸಿಗೆ ಆರಂಭವಾಗುತ್ತಿದ್ದಂತೆ ನಾಗರಹೊಳೆ ಅರಣ್ಯದಿಂದ ನೀರು ಮತ್ತು ಮೇವಿಗಾಗಿ ಜಿಂಕೆ ಸೇರಿದಂತೆ ಕೆಲವು ಪ್ರಾಣಿಗಳು ತೋಟಗಳಿಗೆ ಲಗ್ಗೆ ಹಾಕುತ್ತಿದ್ದು, ಈ ಸಾಲಿನಲ್ಲಿ ಈಗಾಗಲೇ ಮೂರು ಜಿಂಕೆ ವಿವಿಧ ಕಾರಣಗಳಿಂದ ಅರಣ್ಯದಾಚೆ ಮೃತಪಟ್ಟಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!