ವಿದೇಶದಿಂದ ಮರಳಿ ಬಂದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿ ಕೊಂದು ೧೫ ತುಂಡುಗಳಾಗಿ ಕತ್ತರಿಸಿದ ಘಟನೆ ಮೀರತ್ನಲ್ಲಿ ನಡೆದಿದೆ. ಸೌರಭ್ ಕುಮಾರ್ ಮೃತ ದುರ್ದೈವಿಯಾಗಿದ್ದಾನೆ.
ಪತ್ನಿ ಮುಸ್ಕಾನ್ ಹಾಗೂ ಪುತ್ರಿ ಪಿಹು ಹುಟ್ಟುಹಬ್ಬಕ್ಕೆ ಧಿಡೀರ್ ಮನೆಗೆ ಬಂದಿದ್ದ ಪತಿ ಸೌರಭ್ ನನ್ನು ಕಂಡು ತಬ್ಬಿಬ್ಬಾದ ಪತ್ನಿ ಪ್ರಿಯಕರನೊಂದಿಗೆ ಸೇರಿ ಪತಿಗೆ ಅಮಲು ಪದಾರ್ಥ ನೀಡಿ ಕೊಂದಿದ್ದಾರೆ. ಬಳಿಕ ಮೃತದೇಹವನ್ನು ೧೫ ತುಂಡುಗಳಾಗಿ ಮಾಡಿ ಪ್ಲಾಸ್ಟಿಕ್ ಡ್ರಾಮ್ ನಲ್ಲಿ ಹಾಕಿ ಸಿಮೆಂಟಿನಿಂದ ಮುಚ್ಚಿದ್ದಾರೆ.
ಆರೋಪಿಗಳು ಕೃತ್ಯ ನಡೆಸಿ ಊರು ಬಿಟ್ಟು ಶಿಮ್ಲಾಗೆ ಪರಾರಿಯಾಗಿದ್ದರು. ಬಳಿಕ ಮನೆಗೆ ಹಿಂದುರಿಗಿದ ಪತ್ನಿ ಮುಸ್ಕಾನ್ ತನ್ನ ತಂದೆಯ ಬಳಿ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡ್ಡಿದ್ದಾಳೆ. ನಾಗ್ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…