ರಾಜ್ಯ

ಆಡಲು ಹೋದ ಮಕ್ಕಳಿಬ್ಬರು ಟ್ಯಾಂಕಿಗೆ ಬಿದ್ದು ಸಾವು

ತಾಲೂಕಿನ ಕೋಳಕೂರ ಗ್ರಾಮದಲ್ಲಿ ಮಕ್ಕಳಿಬ್ಬರು ಮನೆ ಮುಂದಿನ ಸೆಪ್ಟಿಕ್ ಟ್ಯಾಂಕ್‌ ನಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತಿಪ್ಪಣ್ಣ ಜಡಿ ಅವರ ಮಗ ಗಿರೀಶ್ (3) ಹಾಗೂ ಅವರ ಸಹೋದರಿ ಐಶ್ವರ್ಯ ಹೇರೂರ ಅವರ ಒಂದೂವರೆ ವರ್ಷದ ಮಗಳು ಶ್ರೇಷ್ಠ ಮೃತಪಟ್ಟವರು. ಬೆಳಗಿನ ಉಪಾಹಾರ ಸೇವಿಸಿದ ನಂತರ ಇವರು ಹೊರಗಡೆ ಆಡಲು ಹೋದಾಗ ಈ ಅವಘಡ ಸಂಭವಿಸಿದೆ.

ಅರ್ಧ ಗಂಟೆ ಕಳೆದರೂ ಮಕ್ಕಳು ಕಾಣಿಸದಿದ್ದಾಗ ಮನೆಯವರು ಹಾಗೂ ಅಕ್ಕಪಕ್ಕದವರು ಎರಡೂವರೆ ತಾಸು ಹುಡುಕಿದ್ದಾರೆ. ಎಲ್ಲಿಯೂ ಸಿಗದ ಕಾರಣಕ್ಕೆ ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದಾಗ ತಕ್ಷಣವೇ ಬಂದು ಮಾಹಿತಿ ಕಲೆ ಹಾಕಿದರು. ಮನೆ ಮುಂದಿನ ಟ್ಯಾಂಕ್ ಇರುವ ವಿಷಯ ತಿಳಿದು ಅದರಲ್ಲಿ ನೋಡಿದಾಗ ಮಕ್ಕಳು ಮೃತಪಟ್ಟಿದ್ದವು.

ತಿಪ್ಪಣ್ಣ ಜಡಿ ಅವರ ಸಹೋದರಿ ಐಶ್ವರ್ಯ ಎರಡನೇ ಹೆರಿಗೆಗೆ ತವರು ಮನೆಗೆ ಆಗಮಿಸಿದ್ದಳು. ಮೊದಲನೆ ಮಗಳು ಶ್ರೇಷ್ಠ ನೀರಿನ ಟ್ಯಾಂಕ್‌ನಲ್ಲಿ ಬಿದ್ದು ಮೃತಪಟ್ಟಿದ್ದಾಳೆ. ತಿಪ್ಪಣ್ಣ ಜಡಿಯವರ ಮೂರು ಮಕ್ಕಳಲ್ಲಿ ಕೊನೆಯ ಮಗ ಗಿರೀಶ್ ಮೃತಪಟ್ಟಿದ್ದಾನೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬೆಂಗಳೂರು: ಪ್ಲಾಸ್ಟಿಕ್ ಗೋಡೌನ್’ನಲ್ಲಿ ಸಂಭವಿಸಿದ ಅಗ್ನಿ ಅವಘಡ..!

ನಂದಿನಿ ಲೇಔಟ್‌ನಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಪ್ಲಾಸ್ಟಿಕ್ ಗೋಡೌನ್‌ವೊಂದು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬೆಂಕಿಯ ಕೆನ್ನಾಲಿಗೆಗೆ ಪಕ್ಕದ…

19 hours ago

ಜಕಾರ್ತಾ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪ*ಘಾತ..!

ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ…

20 hours ago

ಉಡುಪಿ: ಹೊಳೆಯಲ್ಲಿ ಮುಳುಗಿ ರಿಕ್ಷಾ ಚಾಲಕ ಮೃ*ತ್ಯು..!

ಹೆರ್ಗಾ ಗ್ರಾಮದ ಹೊಳೆಬಾಗಿಲು ನದಿಗೆ ಈಜಲು ಹೋದ ರಿಕ್ಷಾ ಚಾಲಕರೊಬ್ಬರು ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು…

20 hours ago

ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕ ಮೃತ್ಯು..!

ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಮೃತದೇಹ ಪತ್ತೆಯಾಗಿದೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್…

20 hours ago

ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ…!

ಪ್ರಧಾನ ಮಂತ್ರಿ ಮೋದಿ ವಿರುದ್ಧ ಸಚಿವರ ಹೇಳಿಕೆ: ಡಾ. ಭರತ್ ಶೆಟ್ಟಿ ತೀವ್ರ ಖಂಡನೆ. ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ…

20 hours ago

ಮುಂಬೈ: ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಕುಟುಂಬದ ನಾಲ್ವರು ಸದಸ್ಯರು ಮೃತ್ಯು..! ಕಾರಣ..?

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಬಿರಿಯಾನಿ, ಕಲ್ಲಂಗಡಿ ಸೇವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ…

21 hours ago