ಜನ ಮನದ ನಾಡಿ ಮಿಡಿತ

Advertisement

ಗುರುವಾಯನಕೆರೆ : ಬೈಕ್ ನ ಮೇಲೆ ಮರದ ಕೊಂಬೆ ಬಿದ್ದು ಸವಾರ ಮೃತ್ಯು

ಬೈಕ್ ನ ಮೇಲೆ ದೊಡ್ಡ ಗಾತ್ರದ ಮಾವಿನ ಮರದ ಕೊಂಬೆ ಬಿದ್ದು ಸವಾರ ಸಾವನ್ನಪ್ಪಿದ ದಾರುಣ ಘಟನೆ ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಗುರುವಾರ ರಾತ್ರಿ 8 ಗಂಟೆಗೆ ನಡೆದಿದೆ.

ಬೆಳಾಲು ಪೆರಿಯಡ್ಕ ಸಮೀಪದ ಕರ್ಪುದ ಗುಡ್ಡೆ ನಿವಾಸಿ ಸಂಜೀವ ಅವರ ಅವಳಿ ಮಕ್ಕಳಲ್ಲಿ ಹಿರಿಯವನಾಗಿದ್ದ ಪ್ರವೀಣ ಎಸ್. ಎಲ್. (25) ಮೃತ ದುರ್ದೈವಿ.

ಮಾವಿನ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸವಾರನನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದಾಗ್ಯೂ ದಾರಿ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

ಗಂಗೊಳ್ಳಿ: ಗಂಗೊಳ್ಳಿಯಲ್ಲಿ ಮೀನುಗಾರರ ಸಮುದ್ರ ಪೂಜೆ; ಉತ್ತಮ ಮೀನುಗಾರಿಕೆಗೆ ಪ್ರಾರ್ಥನೆ..!

ಮಂಗಳೂರು: ಮಂಗಳೂರು-ಮೂಡುಬಿದಿರೆ ಹೆದ್ದಾರಿಯಲ್ಲಿ ಅಪಾಯದ ಮುನ್ಸೂಚನೆ; ಕೆತ್ತಿಕಲ್ ಗುಡ್ಡ ಮತ್ತೆ ಕುಸಿತ..!

ಬೆಳ್ತಂಗಡಿ: ಪ್ರಚೋದನಾಕಾರಿ ಭಾಷಣ ಪ್ರಕರಣ; ಎಸ್ಟಿಪಿಐ ಮುಖಂಡನಿಗೆ 6 ತಿಂಗಳ ಜೈಲು ಶಿಕ್ಷೆ…!

ಗದಗ: ಚಿಪ್ಸ್ ತರಲು ಹೋದ ಬಾಲಕಿಗೆ ಬೀದಿ ನಾಯಿಗಳ ದಾಳಿ; ಆಸ್ಪತ್ರೆಗೆ ದಾಖಲು…!

ಬಂಟ್ವಾಳ: ಮಳೆ ನೀರಿನ ಅವಾಂತರಕ್ಕೆ ಬ್ರೇಕ್; ಜೋಗಿಬೆಟ್ಟು ರಸ್ತೆಯಲ್ಲಿ ಕಾಮಗಾರಿ ಆರಂಭ…!

ಕೊಪ್ಪಳ: ಕೊಪ್ಪಳದಲ್ಲಿ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರ ಆಕ್ರೋಶ; ದಬ್ಬಾಳಿಕೆ, ಮರಗಳ ನಾಶ ಆರೋಪ…!

ಅಮೆರಿಕ: 18ನೇ ವಯಸ್ಸಿನಲ್ಲೇ ಕಾಲೇಜು ಪ್ರೊಫೆಸರ್; ಗಿನ್ನೆಸ್ ವಿಶ್ವ ದಾಖಲೆ ಬರೆದ ನಾಥನ್ ಥಾಮಸ್

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

error: Content is protected !!