ಬಜಪೆಯಲ್ಲಿ ಸಾರ್ವಜನಿಕರ ಉಪಯೋಗಕ್ಕಾಗಿ ಪ್ರಾರಂಭವಾಗಿರುವ ನೂತನ “ಕರ್ನಾಟಕ ಒನ್” ಕೇಂದ್ರದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ನೆರವೇರಿಸಿ ಶುಭ ಹಾರೈಸಿದರು
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ವಿಶ್ವ ಚಿನ್ನ ಮಂಡಳಿ ಅಂದಾಜಿಸಿದೆ. ಅಮೆರಿಕನ್ ಡಾಲರ್…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ಬಂಟ್ವಾಳ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ…
ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿ ನಡೆಯುತ್ತಿರುವ ಡ್ರಗ್ಸ್ ಹಾವಳಿ ವಿರುದ್ಧದ ಸಮರದ ಅಂಗವಾಗಿ ಮಂಗಳೂರು ಪೊಲೀಸರು ದಿಢೀರ್ ಆಗಿ ವಿದ್ಯಾರ್ಥಿಗಳಿದ್ದ ಬಸ್,…
ಪಾಕಿಸ್ತಾನ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 90 ರನ್ಗಳ ಭರ್ಜರಿ ಜಯ ಸಾಧಿಸಿದೆ. 211 ರನ್ಗಳ ಗುರಿ…
ಪಶ್ಚಿಮ ಏಷ್ಯಾದ ಉದ್ವಿಗ್ನತೆ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಮೇಲಿನ ದಾಳಿಗಳನ್ನು ಭಾರತ ತೀವ್ರವಾಗಿ ಖಂಡಿಸಿದೆ. ವಿಶ್ವಸಂಸ್ಥೆಯ ಭದ್ರತಾ…
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…