ಜನ ಮನದ ನಾಡಿ ಮಿಡಿತ

Advertisement

ಕಲಿಕೆಯಲ್ಲಿ ಜಾಣೆ ಕಲಾ ಜಗತ್ತಿನಲ್ಲಿ ಪ್ರವೀಣೆ

ಚಿಕ್ಕ ಪ್ರಾಯದಲ್ಲೇ ಕಲಾ ಆಸಕ್ತಿಯನ್ನು ಬೆಳೆಸಿ, ಕಲಾ ಆರಾಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವವರು ಸುರೇಂದ್ರ ಪೂಜಾರಿ ಮತ್ತು ನಳಿನಿ ದಂಪತಿಗಳ ಪುತ್ರಿ ಸೃಜನಿ ಪೂಜಾರಿ.

ಸೃಜನಿ ಚಿಕ್ಕಂದಿನಿಂದಲೆ ತನ್ನನ್ನು ತಾನು ನಾಟ್ಯಾಭ್ಯಾಸದಲ್ಲಿ ತೊಡಗಿಸಿಕೊಂಡು ಅನೇಕ ಕಡೆಗಳಲ್ಲಿ ನೃತ್ಯ ಪ್ರದರ್ಶನವನ್ನು ನೀಡಿರುತ್ತಾರೆ. ಕೇವಲ ನಾಟ್ಯದಲ್ಲಿ ಮಾತ್ರ ಪ್ರವೀಣೆ ಆಗದೆ ಬಾಲ್ಯದಿಂದಲೂ ಯೋಗ,ಚೆಸ್,ಪ್ರಬಂಧ ,ಕಥೆ, ಭಾಷಣ ಹೀಗೆ ಕ್ರೀಡಾ ಕ್ಷೇತ್ರ ಮತ್ತು ಬರವಣಿಗೆ ಕ್ಷೇತ್ರದಲ್ಲಿ ತನ್ನನು ತಾನು ತೊಡಗಿಸಿ ಕೊಂಡಿದ್ದಾರೆ. ಜೊತೆಗೆ ಉತ್ತಮವಾದ ಮಾತುಗಾರಿಕೆ ನಿರೂಪಣೆ ಕ್ಷೇತ್ರದತ್ತವಾಲುವಂತೆ ಮಾಡುತ್ತದೆ. ಹಲವು ಕಾರ್ಯಕ್ರಮಗಳಲ್ಲಿ ನಿರೂಪಣೆಯನ್ನು ಮಾಡಿ ಸೈ ಎಂದು ಎನಿಸಿಕೊಂಡಿದ್ದಾರೆ.

ಶಾಲಾ ದಿನಗಳಲ್ಲಿ ಪ್ರತಿಭಾಕಾರಂಜಿ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಯನ್ನು ಪಡೆದಿರುತ್ತಾಳೆ . ಕೇವಲ ನಾಟ್ಯ , ಆಟ , ಸಾಹಿತ್ಯ ಆಸಕ್ತಿಯ ಜೊತೆಗೆ ಕಲಿಕೆಯಲ್ಲೂ ಈಕೆ ಜಾಣೆಯಾಗಿದ್ದಳು . ಅಲ್ಲದೆ ದ್ವಿತೀಯ ಪಿಯು ಪರೀಕ್ಷೆಯಲ್ಲಿ 96 ಶೇಕಡಾ ಅಂಕವನ್ನು ಪಡೆದು .ತನ್ನ ಉಜ್ವಲವಾದ ಕಲಾ ಕಲಿಕೆ ಜರ್ನಿಯೊಂದಿದೆ ಹೆಜ್ಜೆ ಹಾಕ್ತಾ ಇದ್ದಾರೆ . ವಾಯ್ಸ್ ಆಫ್ ಆರಾಧನ ತಂಡದ ಪ್ರತಿಭೆಯಾಗಿದ್ದು , ಈ ತಂಡದ ನೇತೃತ್ವದಲ್ಲಿ ನಡೆದ ಹಲವಾರು ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಸಿದ್ದಾಳೆ. ಜೊತೆಗೆ ಕರಾವಳಿಯ ಜನಮನದ ನಾಡಿಮಿಡಿತವಾದ ಅಭಿಮತ ವಾಹಿನಿಯಲ್ಲಿ ಪ್ರಸಾರವಾಗುವ ಪ್ರತಿಭಾ ಲೋಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಲಾ ಕೌಶಲ್ಯವನ್ನು ತೋರಿಸಿದ್ದಾರೆ .

 

 

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!