ಜನ ಮನದ ನಾಡಿ ಮಿಡಿತ

Advertisement

ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣ; ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ

ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಅವರು ಮೀನು ಕದ್ದಿದ್ದು ಎಂದು ಹೇಳಿ ಹೊಡೆದರು. ಈ ಘಟನೆಯಾದ ಮೇಲೆ ನಾನು ಬಂದರಿಗೆ ಹೋಗಿಲ್ಲ. ಇನ್ನು ಇಲ್ಲಿ ಕೆಲಸ ಮಾಡೋದು ಕಷ್ಟ, ಹೀಗಾಗಿ ನಾನು ಊರಿಗೆ ಹೋಗುತ್ತೇನೆ ಎಂದ್ರು. ಸ್ವಲ್ಪ ಮೀನು ತೆಗೆದದ್ದು ಹೌದು. ಬಂದರಿನಲ್ಲಿ ಆ ಥರ ಮೀನು ತೆಗೆಯೋದು ಸಹಜ. ಆವತ್ತು ಏನೋ ನನ್ನ ಗ್ರಹಚಾರ ಸರಿ ಇರಲಿಲ್ಲ. ಅದಕ್ಕೆ ಏನು ಮಾಡೋಕೆ ಆಗಲ್ಲ. ಈಗ ಇಲ್ಲಿ ಇರೋಕೆ ಒಂಥರ ಆಗುತ್ತೆ. ಬೇರೆ ನನಗೆ ಯಾರು ತೊಂದರೆ ಕೊಟ್ಟಿಲ್ಲ. ನನಗೆ ಅವರ ಮೇಲೆ ಏನು ದ್ವೇಷ ಇಲ್ಲ. ಅವರಿಗೆ ನನ್ನ ಮೇಲೆ ದ್ವೇಷ ಇಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!