ಮಲ್ಪೆ ಬಂದರಿನಲ್ಲಿ ಮೀನು ಕದ್ದ ಆರೋಪದಡಿ ಮಹಿಳೆ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮೊದಲ ಬಾರಿ ಮಾಧ್ಯಮದ ಮುಂದೆ ಪ್ರತಿಕ್ರಿಯೆ ನೀಡಿದ್ದಾರೆ.
ನಾನು ಮಲ್ಪೆಯಲ್ಲಿ ಆರೇಳು ವರ್ಷದಿಂದ ಕೆಲಸ ಮಾಡುತ್ತಿದ್ದೇನೆ. ನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಅವರು ಮೀನು ಕದ್ದಿದ್ದು ಎಂದು ಹೇಳಿ ಹೊಡೆದರು. ಈ ಘಟನೆಯಾದ ಮೇಲೆ ನಾನು ಬಂದರಿಗೆ ಹೋಗಿಲ್ಲ. ಇನ್ನು ಇಲ್ಲಿ ಕೆಲಸ ಮಾಡೋದು ಕಷ್ಟ, ಹೀಗಾಗಿ ನಾನು ಊರಿಗೆ ಹೋಗುತ್ತೇನೆ ಎಂದ್ರು. ಸ್ವಲ್ಪ ಮೀನು ತೆಗೆದದ್ದು ಹೌದು. ಬಂದರಿನಲ್ಲಿ ಆ ಥರ ಮೀನು ತೆಗೆಯೋದು ಸಹಜ. ಆವತ್ತು ಏನೋ ನನ್ನ ಗ್ರಹಚಾರ ಸರಿ ಇರಲಿಲ್ಲ. ಅದಕ್ಕೆ ಏನು ಮಾಡೋಕೆ ಆಗಲ್ಲ. ಈಗ ಇಲ್ಲಿ ಇರೋಕೆ ಒಂಥರ ಆಗುತ್ತೆ. ಬೇರೆ ನನಗೆ ಯಾರು ತೊಂದರೆ ಕೊಟ್ಟಿಲ್ಲ. ನನಗೆ ಅವರ ಮೇಲೆ ಏನು ದ್ವೇಷ ಇಲ್ಲ. ಅವರಿಗೆ ನನ್ನ ಮೇಲೆ ದ್ವೇಷ ಇಲ್ಲ ಎಂದು ಹೇಳಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…