ಮಧೂರು ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನಲೆ ಕ್ಷೇತ್ರದ ಆಮಂತ್ರಣ ಪತ್ರಿಕೆಯನ್ನು ಪರಮ ಪೂಜ್ಯ ಶ್ರೀ ಶ್ರೀ ಈಶ ವಿಟಲದಾಸ ಸ್ವಾಮೀಜಿ, ಸಾಂದೀಪನಿ ಸಾಧನಾಶ್ರಮ, ಶ್ರೀ ಕ್ಷೇತ್ರ ಕೇಮಾರು ಇವರಿಗೆ ಹಾಗೂ ಪರಮ ಪೂಜ್ಯ ಶ್ರೀ ಶ್ರೀ ಯೋಗಿ ಕೌಸ್ತುಭ ಮೋಹನ ದಾಸ ಪರಮಹಂಸ ಸ್ವಾಮೀಜಿ ಶ್ರೀ ಧಾಮ ಮಾಣಿಲ ವರನ್ನು ಭೇಟಿ ಯಾಗಿ ಮಧೂರು ಶ್ರೀ ಕ್ಷೇತ್ರದ ಮಹಾದ್ವಾರ ಉದ್ಘಾಟನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.
ಇದರ ಜೊತೆಗೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಶ್ರೀ ಗುರು ದೇವದತ್ತ ಸಂಸ್ಥಾನಮ್ ಒಡಿಯೂರು ಅವರಿಗೆ ಶ್ರೀ ಮಧೂರು ಕ್ಷೇತ್ರದ ಮಹಾದ್ವಾರ ಉದ್ಘಾಟನಾ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆಯನ್ನು ನೀಡಿ ಆಹ್ವಾನಿಸಲಾಯಿತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…