ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಮೇಲೆ ಏರಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾದ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದ್ದು, ಘಟನೆಯಲ್ಲಿ ಪ್ರಯಾಣಿಕನೋರ್ವ ಗಾಯಗೊಂಡ ಘಟನೆ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಬೆಳ್ತಂಗಡಿ ಮೂಲದ ಅಬ್ದುಲ್ ಗಫೂರ್ ಗಾಯಗೊಂಡ ವ್ಯಕ್ತಿಯಾಗಿದ್ದು,ಚಾಲಕ ಅಬ್ದುಲ್ ರಹಮಾನ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾನೆ. ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ವೇಳೆ ರಾಮಲ್ವಕಟ್ಟೆ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ, ಮಂಗಳೂರಿನಿAದ ಬಿಸಿರೋಡು ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದಿದೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…