ಮಂಗಳೂರು: ವೃತ್ತಪತ್ರಿಕೆ ವಿತರಕರೊಬ್ಬರು ದುಬಾರಿ ಮೊಬೈಲ್ ಫೋನ್ ಅನ್ನು ಅದರ ಮಾಲಕರಿಗೆ ಹಿಂದಿರುಗಿಸಿದ್ದಾರೆ. ಅವರ ಈ ಪ್ರಾಮಾಣಿಕತೆಯ ಕಾರ್ಯವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.
ಸಂತ ಅಲೋಶಿಯಸ್ ಡೀಮ್ಡ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಜೋಯಲ್ ಅವರು, ಸುಮಾರು ೧.೨೫ ಲಕ್ಷ ರೂಪಾಯಿ ಮೌಲ್ಯದ ತನ್ನ ಐಫೋನ್ ಕಳೆದುಕೊಂಡಿದ್ದರು. ಅವರ ಈ ಫೋನ್ ಮಂಗಳೂರಿನ ರೇಣುಕಾರಾಜ್ ನ್ಯೂಸ್ ಏಜೆನ್ಸಿಯಲ್ಲಿ ಕೆಲಸ ಮಾಡುವ ವೃತ್ತಪತ್ರಿಕೆ ವಿತರಕ ರಮೇಶ್ ಅವರಿಗೆ ಸಿಕ್ಕಿತ್ತು.
ಆದರೆ ರಮೇಶ್ ಅವರು ಈ ಫೋನ್ ಇಟ್ಟುಕೊಳ್ಳದೇ ಸಾಮಾಜಿಕ ಮಾಧ್ಯಮದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಇದರಿಂದಾಗಿ ಫೋನ್ನ ನಿಜವಾದ ಮಾಲಕರನ್ನು ಪತ್ತೆಹಚ್ಚಲು ಸಹಾಯವಾಯಿತು. ಈ ಫೋನ್ ಅನ್ನು ಜೋಯಲ್ ಅವರದ್ದೇ ಎಂದು ಖಚಿತಪಡಿಸಿಕೊಂಡ ರಮೇಶ್ ಅವರು ತಕ್ಷಣವೇ ಅವರಿಗೆ ಹಸ್ತಾಂತರಿಸಿದ್ದಾರೆ. ರಮೇಶ್ ಅವರು ಪ್ರಾಮಾಣಿಕತೆಗಾಗಿ ಸಾರ್ವಜನಿಕರಿಂದ ಮೆಚ್ಚುಗೆ ಗಳಿಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…