ಜನ ಮನದ ನಾಡಿ ಮಿಡಿತ

Advertisement

ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೋಕೂರು : ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ತೋಕೂರು ದೇವಸ್ಥಾನದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಶ್ರೀ ಟಿ. ಕೆ ಮಧುಸೂದನ್ ಆಚಾರ್ಯ, ಮದ್ದೇರಿ ದೇವಸ್ಥಾನ ತೋಕೂರು ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶ್ರೀ ಪದ್ಮನಾಬಾಚಾರ್ಯ, ತೋಕೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಸಮಿತಿ ಸದಸ್ಯರಾದ ಸಂಪತ್ ಜೆ ಶೆಟ್ಟಿ ತೊಕುರುಗುತ್ತು, ಪುರುಷೋತ್ತಮ ಕೋಟ್ಯಾನ್, ಸವಿತಾ ಶರತ್, ಅಶೋಕ್ ಕುಂದರ್, ಗೌರವಾಧ್ಯಕ್ಷರಾದ ಶ್ರೀ ಟಿ.ಎಸ್ ಪ್ರಭಾಕರ್ ರಾವ್ ಕಂಬಳಬೆಟ್ಟು, ಹರಿದಾಸ್ ಭಟ್, ಪುರುಷೋತ್ತಮ್ ಶೆಟ್ಟಿ ಪಂಜ ಬೈಲಗುತ್ತು, ಪುರುಷೋತ್ತಮ್ ರಾವ್, ಜೀರ್ಣೋದ್ಧಾರದ ಉಪಾಧ್ಯಕ್ಷರಾದ ಮೋಹನದಾಸ್, ಕಾರ್ಯದರ್ಶಿಯಾದ ಹೇಮನಾಥ ಅಮೀನ್, ರಮೇಶ್ ದೇವಾಡಿಗ, ಪ್ರಶಾಂತ್ ಬೇಕಲ್, ಅನುಪಮಾ ರಾವ್, ಸುರೇಶ್ ಶೆಟ್ಟಿ ಸುಭಾಸ್ ಅಮೀನ್, ಜಗದೀಶ್ ಕೋಟ್ಯಾನ್, ವಿನೋದ ಭಟ್ ರಾಜೇಶ್ ದಾಸ್, ವಿನೋದ್ ಸುವರ್ಣ, ದೀಪಕ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!