ತೋಕೂರು : ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ತೋಕೂರು ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಶ್ರೀ ಟಿ. ಕೆ ಮಧುಸೂದನ್ ಆಚಾರ್ಯ, ಮದ್ದೇರಿ ದೇವಸ್ಥಾನ ತೋಕೂರು ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶ್ರೀ ಪದ್ಮನಾಬಾಚಾರ್ಯ, ತೋಕೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಸಮಿತಿ ಸದಸ್ಯರಾದ ಸಂಪತ್ ಜೆ ಶೆಟ್ಟಿ ತೊಕುರುಗುತ್ತು, ಪುರುಷೋತ್ತಮ ಕೋಟ್ಯಾನ್, ಸವಿತಾ ಶರತ್, ಅಶೋಕ್ ಕುಂದರ್, ಗೌರವಾಧ್ಯಕ್ಷರಾದ ಶ್ರೀ ಟಿ.ಎಸ್ ಪ್ರಭಾಕರ್ ರಾವ್ ಕಂಬಳಬೆಟ್ಟು, ಹರಿದಾಸ್ ಭಟ್, ಪುರುಷೋತ್ತಮ್ ಶೆಟ್ಟಿ ಪಂಜ ಬೈಲಗುತ್ತು, ಪುರುಷೋತ್ತಮ್ ರಾವ್, ಜೀರ್ಣೋದ್ಧಾರದ ಉಪಾಧ್ಯಕ್ಷರಾದ ಮೋಹನದಾಸ್, ಕಾರ್ಯದರ್ಶಿಯಾದ ಹೇಮನಾಥ ಅಮೀನ್, ರಮೇಶ್ ದೇವಾಡಿಗ, ಪ್ರಶಾಂತ್ ಬೇಕಲ್, ಅನುಪಮಾ ರಾವ್, ಸುರೇಶ್ ಶೆಟ್ಟಿ ಸುಭಾಸ್ ಅಮೀನ್, ಜಗದೀಶ್ ಕೋಟ್ಯಾನ್, ವಿನೋದ ಭಟ್ ರಾಜೇಶ್ ದಾಸ್, ವಿನೋದ್ ಸುವರ್ಣ, ದೀಪಕ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…