ತೋಕೂರು : ಮದ್ದೇರಿ ದೈವಸ್ಥಾನ ತೋಕೂರು ಇದರ ಪ್ರತಿಷ್ಠಾ ಕಲಶಾಭಿಷೆಕ ಮತ್ತು ನೇಮೋತ್ಸವ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ತೋಕೂರು ದೇವಸ್ಥಾನದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ದೇವಳದ ಅರ್ಚಕರಾದ ಶ್ರೀ ಟಿ. ಕೆ ಮಧುಸೂದನ್ ಆಚಾರ್ಯ, ಮದ್ದೇರಿ ದೇವಸ್ಥಾನ ತೋಕೂರು ಇದರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಶ್ರೀ ಪದ್ಮನಾಬಾಚಾರ್ಯ, ತೋಕೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಗುರುರಾಜ ಎಸ್ ಪೂಜಾರಿ, ಸಮಿತಿ ಸದಸ್ಯರಾದ ಸಂಪತ್ ಜೆ ಶೆಟ್ಟಿ ತೊಕುರುಗುತ್ತು, ಪುರುಷೋತ್ತಮ ಕೋಟ್ಯಾನ್, ಸವಿತಾ ಶರತ್, ಅಶೋಕ್ ಕುಂದರ್, ಗೌರವಾಧ್ಯಕ್ಷರಾದ ಶ್ರೀ ಟಿ.ಎಸ್ ಪ್ರಭಾಕರ್ ರಾವ್ ಕಂಬಳಬೆಟ್ಟು, ಹರಿದಾಸ್ ಭಟ್, ಪುರುಷೋತ್ತಮ್ ಶೆಟ್ಟಿ ಪಂಜ ಬೈಲಗುತ್ತು, ಪುರುಷೋತ್ತಮ್ ರಾವ್, ಜೀರ್ಣೋದ್ಧಾರದ ಉಪಾಧ್ಯಕ್ಷರಾದ ಮೋಹನದಾಸ್, ಕಾರ್ಯದರ್ಶಿಯಾದ ಹೇಮನಾಥ ಅಮೀನ್, ರಮೇಶ್ ದೇವಾಡಿಗ, ಪ್ರಶಾಂತ್ ಬೇಕಲ್, ಅನುಪಮಾ ರಾವ್, ಸುರೇಶ್ ಶೆಟ್ಟಿ ಸುಭಾಸ್ ಅಮೀನ್, ಜಗದೀಶ್ ಕೋಟ್ಯಾನ್, ವಿನೋದ ಭಟ್ ರಾಜೇಶ್ ದಾಸ್, ವಿನೋದ್ ಸುವರ್ಣ, ದೀಪಕ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…