ಮಂಜೇಶ್ವರ; ಪೊಲೀಸ್ ಸ್ಟೇಷನ್ನ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳ ಮನವಿ ಮೇರೆಗೆ ಮಂಜೇಶ್ವರ ಪೊಲೀಸ್ ಸ್ಟೇಷನ್ಗೆ 2 ಲ್ಯಾಪ್ ಟಾಪ್ ಹಾಗೂ 2ಪ್ರಿಂಟರ್ ಮತ್ತು ಸ್ಕಾö್ಯನರ್ರನ್ನ ಕೊಡುಗೈದಾನಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭ ಕೊಡುಗೆಯಾಗಿ ನೀಡಿದ್ರು.
ಈ ವೇಳೆ ಸದಾಶಿವ ಶೆಟ್ಟಿಯವರ ಸಾಮಾಜಿಕ ಕಾರ್ಯ ಹಾಗೂ ಸೇವೆಯನ್ನು ಸ್ಮರಿಸಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳ ಪರವಾಗಿ ಶಾಲು ಹೊದಿಸಿ, ಫಲಪುಷ್ಪಗಳನ್ನು ನೀಡಿ ಸದಾಶಿವ ಶೆಟ್ಟಿಯವರನ್ನು ಹಾಗೂ ಸಹೋದರ ಚಂದ್ರಹಾಸ ಶೆಟ್ಟಿಯವರನ್ನು ಗೌರವಿಸಲಾಯಿತು.
ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಮೇಶ್ ಕೆ ಸ್ವಾಗತಿಸಿ, ಮಂಜೇಶ್ವರ ಪೊಲೀಸ್ ಠಾಣೆಯ ರೈಟರ್ ಸಿಯಾದ್ ವಂದಿಸಿದ್ರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…