ಮಂಜೇಶ್ವರ; ಪೊಲೀಸ್ ಸ್ಟೇಷನ್ನ ಠಾಣಾಧಿಕಾರಿ ಹಾಗೂ ಸಿಬ್ಬಂದಿಗಳ ಮನವಿ ಮೇರೆಗೆ ಮಂಜೇಶ್ವರ ಪೊಲೀಸ್ ಸ್ಟೇಷನ್ಗೆ 2 ಲ್ಯಾಪ್ ಟಾಪ್ ಹಾಗೂ 2ಪ್ರಿಂಟರ್ ಮತ್ತು ಸ್ಕಾö್ಯನರ್ರನ್ನ ಕೊಡುಗೈದಾನಿ ಸದಾಶಿವ ಶೆಟ್ಟಿ ಕುಳೂರು ಕನ್ಯಾನರವರು ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಸರಳ ಸಮಾರಂಭ ಕೊಡುಗೆಯಾಗಿ ನೀಡಿದ್ರು.
ಈ ವೇಳೆ ಸದಾಶಿವ ಶೆಟ್ಟಿಯವರ ಸಾಮಾಜಿಕ ಕಾರ್ಯ ಹಾಗೂ ಸೇವೆಯನ್ನು ಸ್ಮರಿಸಿ ಮಂಜೇಶ್ವರ ಪೊಲೀಸ್ ಠಾಣೆಯ ಅಧಿಕಾರಿಗಳ ಪರವಾಗಿ ಶಾಲು ಹೊದಿಸಿ, ಫಲಪುಷ್ಪಗಳನ್ನು ನೀಡಿ ಸದಾಶಿವ ಶೆಟ್ಟಿಯವರನ್ನು ಹಾಗೂ ಸಹೋದರ ಚಂದ್ರಹಾಸ ಶೆಟ್ಟಿಯವರನ್ನು ಗೌರವಿಸಲಾಯಿತು.
ಮಂಜೇಶ್ವರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಉಮೇಶ್ ಕೆ ಸ್ವಾಗತಿಸಿ, ಮಂಜೇಶ್ವರ ಪೊಲೀಸ್ ಠಾಣೆಯ ರೈಟರ್ ಸಿಯಾದ್ ವಂದಿಸಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…