ಜನ ಮನದ ನಾಡಿ ಮಿಡಿತ

Advertisement

ಶ್ರೀ ಕಾಳಿಕಾಂಬ ಮಹಿಳಾ ವೃಂದ ಕಿನ್ನಿಗೋಳಿ – ಆಟಿ ಆಚರಣೆ

ಕಿನ್ನಿಗೋಳಿ: ಹಿಂದಿನ ಕಾಲದಲ್ಲಿ ಆಟಿ ತಿಂಗಳು ಎಂಬುವುದು ಕಷ್ಟದ ದಿನಗಳು ಆ ದಿನಗಳಲ್ಲಿ ಪ್ರಕೃತಿಯಲ್ಲಿ ಸಿಗುವ ಸೋಪ್ಪುಗಳನ್ನೇ ಪದಾರ್ಥವಾಗಿ ಉಪಯೋಗಿಸುತ್ತಿದ್ದೆವು ಆ ದಿನಗಳ ನೆನಪನ್ನು ಇಂದಿನ ದಿನಗಳಲ್ಲಿ ಆಟಿ ಆಚರಣೆಯ ಮೂಲಕ ನಡೆಸುವುದು ಅಭಿನಂದನೀಯ ಎಂದು ಅತ್ತಾವರ ಸರಕಾರಿ ಪ್ರೌಢಶಾಲೆಯ ಉಪನ್ಯಾಸಕಿ ವೀಣಾ ಗಣೇಶ್ ಹೇಳಿದರು ಅವರು ಕಿನ್ನಿಗೋಳಿಯ ಸರಫ್ ಅಣ್ಣಯ್ಯಚಾರ್ ಸಭಾಭವನದಲ್ಲಿ ಕಾಳಿಕಾಂಭ ಮಹಿಳಾ ವೃಂದದ ವತಿಯಿಂದ ನಡೆದ ಆಟಿ ಆಚರಣೆಯ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಆಟಿಯಲ್ಲಿ ವಿಶೇಷ ತಿನಸಿನೊಂದಿಗೆ ಅನೇಕ ಆಚರಣೆಗಳು ಇದ್ದು ಇದು ಇದಕ್ಕೆ ವೈಜ್ಞಾನಿಕ ಕಾರಣಗಳನ್ನು ಕೊಡಬಹುದಾಗಿದೆ ಎಂದರು. ಈ ಸಂದರ್ಭ ನಾಟಿ ವೈದ್ಯೆ ರಮಣಿ ಸದಾಶಿವ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು. ಮಮತಾ ಸುರೇಂದ್ರ ಅತಿಥಿಗಳನ್ನು ಪರಿಚಯಿಸಿದರು, ಅರವಿಂದ ಆಚಾರ್ಯ ಆಟಿ ತಿನಸುಗಳ ಪಟ್ಟಿ ವಾಚಿಸಿದರು. ಕಾರ್ಯಕ್ರಮದಲ್ಲಿ ಕಾಳಿಕಾಂಭ ಮಹಿಳಾ ವೃಂದದ ಅಧ್ಯಕ್ಷೆ ಶಶಿಕಲಾ ಯೋಗೀಶ್ ಅಧ್ಯಕ್ಷತೆ ವಹಿಸಿದರು. ವಿಶ್ವ ಭ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಎಸ್ ಯೋಗೀಶ್ ಆಚಾರ್ಯ ಮಾರಡ್ಕ, ಸಭಾ ಭವನ ಸಮಿತಿಯ ಅಧ್ಯಕ್ಷ ಎಂ ಪ್ರಥ್ವಿರಾಜ್ ಆಚಾರ್ಯ ಮತ್ತಿತರರೌ ಉಪಸ್ಥಿತರಿದ್ದರು.
ಪ್ರತಿಮಾ ಪ್ರಕಾಶ್ ನಿರೂಪಿಸಿ, ಶಶಿಕಲಾ ಯೋಗೀಶ್ ಸ್ವಾಗತಿಸಿ, ವಾಣಿ ಗಣೇಶ್ ಧನ್ಯವಾದ ಸಮರ್ಪಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!