ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಜಾತಿಯ ಕಟ್ಟಿಗೆ ಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಮಂಗಳೂರು ತಾಲ್ಲೂಕು ಬಡಗ ಉಳಿಪ್ಪಡಿ ಗ್ರಾಮದ ಗಂಜಿಮಠ ಎಂಬಲ್ಲಿ ಕಾರ್ಯಾಚರಣೆ ಮಾಡಿ ವಶಕ್ಕೆಪಡೆದುಕೊಂಡಿರುತ್ತಾರೆ .
ಮಂಗಳೂರು ತಾಲೂಕು ಬಡಗ ಉಳಿಪ್ಪಾಡಿ ಗ್ರಾಮದ ಗಂಜಿಮಠ ಎಂಬಲ್ಲಿ ಮೂಡಬಿದ್ರೆ ಕಡೆಯಿಂದ ಕಟ್ಟಿಗೆಯನ್ನು ತುಂಬಿಸಿಕೊಂಡು ಮಂಗಳೂರು ಗೆ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.
ಸೊತ್ತು ಮತ್ತು ವಾಹನದ ಮೌಲ್ಯ 2.5ಲಕ್ಷ ಅಗಿದ್ದು,
ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಕುಮಾರ್ ಸ್ವಾಮಿ ,ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಅಶ್ವಿಥ್ ಗಟ್ಟಿ,ವಿನಯ ಕುಮಾರ್,ಶಿವಾನಂದ ಮಾಧರ,ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿರುತ್ತಾರೆ
ಆರೋಪಿ ವಾಹನ ಚಾಲಕ ಹಮೀದ್ ವಾಲ್ಪಾಡಿ ಇವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…