ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ತೀರ್ಮಾನವನ್ನು ಸ್ವಾಗತಿಸಿದ ಜಯರಾಮ ಶೆಟ್ಟಿಗಾರ್ ಕಲ್ಲಡ್ಕ

ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಕಳೆದ ಕೆಲವೊಂದು ವರ್ಷಗಳಿಂದ, ಹಿಂದೂ ಧಾರ್ಮಿಕ ಕೇಂದ್ರವಾಗಿಟ್ಟುಕೊಂಡು, ಅದೆಷ್ಟೋ ಹಿಂದೂ ಧಾರ್ಮಿಕ ಆಚಾರ ವಿಚಾರಗಳಿಗೆ ಪ್ರೇರಣೆ ಕೊಟ್ಟಂತ ದೇವಸ್ಥಾನ, ರಾಜಕೀಯ ಧಾರ್ಮಿಕ, ವಿಚಾರ ಬಂದಾಗ, ಈ ಸಲ ರಾಜಕೀಯವನ್ನು ಬದಿ ಗಿಟ್ಟು, ಹಿಂದುತ್ವಕ್ಕೆ ಒತ್ತುಕೊಟ್ಟು, ಸನಾತನ ಧರ್ಮವನ್ನು ಎತ್ತಿ ಹಿಡಿದು, ಹಿಂದೂ ವ್ಯಾಪಾರಗಳಿಗೆ ಮತ್ತೆ ಅವಕಾಶ ಮಾಡಿಕೊಟ್ಟಂತಹ, ದೇವಸ್ಥಾನದ ಆಡಳಿತ ಕಮಿಟಿಯ. ನಿರ್ಧಾರವನ್ನು, ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ದಕ್ಷಿಣ ಕನ್ನಡ ಜಿಲ್ಲೆ ರಿಜಿಸ್ಟರ್ಡ್ ಇದರ ಪರವಾಗಿ, ಸ್ವಾಗತಿಸುತ್ತೇವೆ.


ಇದೇ ರೀತಿ, ಎಲ್ಲಾ ಧಾರ್ಮಿಕ, ದೇವಸ್ಥಾನಗಳಲ್ಲಿ, ಈ ರೀತಿಯ ನಿರ್ಣಯವನ್ನು ತೆಗೆದುಕೊಂಡು, ಸನಾತನ ಹಿಂದೂ ಧರ್ಮವನ್ನು, ಕಾಪಾಡೋದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಅಧ್ಯಕ್ಷರಾದ ಜಯರಾಮ ಶೆಟ್ಟಿಗಾರ್.  ಕಲ್ಲಡ್ಕ  ಹೇಳಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!