ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬ ತೀರ್ಮಾನವನ್ನು ಸ್ವಾಗತಿಸಿದ ಜಯರಾಮ ಶೆಟ್ಟಿಗಾರ್ ಕಲ್ಲಡ್ಕ

ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಕಳೆದ ಕೆಲವೊಂದು ವರ್ಷಗಳಿಂದ, ಹಿಂದೂ ಧಾರ್ಮಿಕ ಕೇಂದ್ರವಾಗಿಟ್ಟುಕೊಂಡು, ಅದೆಷ್ಟೋ ಹಿಂದೂ ಧಾರ್ಮಿಕ ಆಚಾರ ವಿಚಾರಗಳಿಗೆ ಪ್ರೇರಣೆ ಕೊಟ್ಟಂತ ದೇವಸ್ಥಾನ, ರಾಜಕೀಯ ಧಾರ್ಮಿಕ, ವಿಚಾರ ಬಂದಾಗ, ಈ ಸಲ ರಾಜಕೀಯವನ್ನು ಬದಿ ಗಿಟ್ಟು, ಹಿಂದುತ್ವಕ್ಕೆ ಒತ್ತುಕೊಟ್ಟು, ಸನಾತನ ಧರ್ಮವನ್ನು ಎತ್ತಿ ಹಿಡಿದು, ಹಿಂದೂ ವ್ಯಾಪಾರಗಳಿಗೆ ಮತ್ತೆ ಅವಕಾಶ ಮಾಡಿಕೊಟ್ಟಂತಹ, ದೇವಸ್ಥಾನದ ಆಡಳಿತ ಕಮಿಟಿಯ. ನಿರ್ಧಾರವನ್ನು, ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ದಕ್ಷಿಣ ಕನ್ನಡ ಜಿಲ್ಲೆ ರಿಜಿಸ್ಟರ್ಡ್ ಇದರ ಪರವಾಗಿ, ಸ್ವಾಗತಿಸುತ್ತೇವೆ.


ಇದೇ ರೀತಿ, ಎಲ್ಲಾ ಧಾರ್ಮಿಕ, ದೇವಸ್ಥಾನಗಳಲ್ಲಿ, ಈ ರೀತಿಯ ನಿರ್ಣಯವನ್ನು ತೆಗೆದುಕೊಂಡು, ಸನಾತನ ಹಿಂದೂ ಧರ್ಮವನ್ನು, ಕಾಪಾಡೋದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಅಧ್ಯಕ್ಷರಾದ ಜಯರಾಮ ಶೆಟ್ಟಿಗಾರ್.  ಕಲ್ಲಡ್ಕ  ಹೇಳಿದ್ದಾರೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!