ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಕಳೆದ ಕೆಲವೊಂದು ವರ್ಷಗಳಿಂದ, ಹಿಂದೂ ಧಾರ್ಮಿಕ ಕೇಂದ್ರವಾಗಿಟ್ಟುಕೊಂಡು, ಅದೆಷ್ಟೋ ಹಿಂದೂ ಧಾರ್ಮಿಕ ಆಚಾರ ವಿಚಾರಗಳಿಗೆ ಪ್ರೇರಣೆ ಕೊಟ್ಟಂತ ದೇವಸ್ಥಾನ, ರಾಜಕೀಯ ಧಾರ್ಮಿಕ, ವಿಚಾರ ಬಂದಾಗ, ಈ ಸಲ ರಾಜಕೀಯವನ್ನು ಬದಿ ಗಿಟ್ಟು, ಹಿಂದುತ್ವಕ್ಕೆ ಒತ್ತುಕೊಟ್ಟು, ಸನಾತನ ಧರ್ಮವನ್ನು ಎತ್ತಿ ಹಿಡಿದು, ಹಿಂದೂ ವ್ಯಾಪಾರಗಳಿಗೆ ಮತ್ತೆ ಅವಕಾಶ ಮಾಡಿಕೊಟ್ಟಂತಹ, ದೇವಸ್ಥಾನದ ಆಡಳಿತ ಕಮಿಟಿಯ. ನಿರ್ಧಾರವನ್ನು, ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ದಕ್ಷಿಣ ಕನ್ನಡ ಜಿಲ್ಲೆ ರಿಜಿಸ್ಟರ್ಡ್ ಇದರ ಪರವಾಗಿ, ಸ್ವಾಗತಿಸುತ್ತೇವೆ.
ಇದೇ ರೀತಿ, ಎಲ್ಲಾ ಧಾರ್ಮಿಕ, ದೇವಸ್ಥಾನಗಳಲ್ಲಿ, ಈ ರೀತಿಯ ನಿರ್ಣಯವನ್ನು ತೆಗೆದುಕೊಂಡು, ಸನಾತನ ಹಿಂದೂ ಧರ್ಮವನ್ನು, ಕಾಪಾಡೋದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಅಧ್ಯಕ್ಷರಾದ ಜಯರಾಮ ಶೆಟ್ಟಿಗಾರ್. ಕಲ್ಲಡ್ಕ ಹೇಳಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…