ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪುತ್ತೂರು, ಕಳೆದ ಕೆಲವೊಂದು ವರ್ಷಗಳಿಂದ, ಹಿಂದೂ ಧಾರ್ಮಿಕ ಕೇಂದ್ರವಾಗಿಟ್ಟುಕೊಂಡು, ಅದೆಷ್ಟೋ ಹಿಂದೂ ಧಾರ್ಮಿಕ ಆಚಾರ ವಿಚಾರಗಳಿಗೆ ಪ್ರೇರಣೆ ಕೊಟ್ಟಂತ ದೇವಸ್ಥಾನ, ರಾಜಕೀಯ ಧಾರ್ಮಿಕ, ವಿಚಾರ ಬಂದಾಗ, ಈ ಸಲ ರಾಜಕೀಯವನ್ನು ಬದಿ ಗಿಟ್ಟು, ಹಿಂದುತ್ವಕ್ಕೆ ಒತ್ತುಕೊಟ್ಟು, ಸನಾತನ ಧರ್ಮವನ್ನು ಎತ್ತಿ ಹಿಡಿದು, ಹಿಂದೂ ವ್ಯಾಪಾರಗಳಿಗೆ ಮತ್ತೆ ಅವಕಾಶ ಮಾಡಿಕೊಟ್ಟಂತಹ, ದೇವಸ್ಥಾನದ ಆಡಳಿತ ಕಮಿಟಿಯ. ನಿರ್ಧಾರವನ್ನು, ಸನಾತನ ಹಿಂದೂ ಜಾತ್ರಾ ವ್ಯಾಪಾರಸ್ಥರ ಸಂಘ ದಕ್ಷಿಣ ಕನ್ನಡ ಜಿಲ್ಲೆ ರಿಜಿಸ್ಟರ್ಡ್ ಇದರ ಪರವಾಗಿ, ಸ್ವಾಗತಿಸುತ್ತೇವೆ.
ಇದೇ ರೀತಿ, ಎಲ್ಲಾ ಧಾರ್ಮಿಕ, ದೇವಸ್ಥಾನಗಳಲ್ಲಿ, ಈ ರೀತಿಯ ನಿರ್ಣಯವನ್ನು ತೆಗೆದುಕೊಂಡು, ಸನಾತನ ಹಿಂದೂ ಧರ್ಮವನ್ನು, ಕಾಪಾಡೋದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಅಧ್ಯಕ್ಷರಾದ ಜಯರಾಮ ಶೆಟ್ಟಿಗಾರ್. ಕಲ್ಲಡ್ಕ ಹೇಳಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…