ಜನ ಮನದ ನಾಡಿ ಮಿಡಿತ

Advertisement

ಮಿಜೋರಾಂ: ಅಗ್ನಿ ಅವಘಡದಲ್ಲಿ 8 ಮನೆಗಳು, 4 ಅಂಗಡಿಗಳು ಸುಟ್ಟು ಕರಕಲು

ಮಿಜೋರಾಂನ ಲಾಂಗ್ ಟಲಾಯಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭಾವಿಯಿಸ್ದ ಬೆಂಕಿ ಅವಘಡದಲ್ಲಿ ಕನಿಷ್ಠ 8 ಮನೆಗಳು ಹಾಗೂ 4 ಅಂಗಡಿಗಳು ಸುಟ್ಟುಹೋಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಡಿಲ್ಟಲಂಗ್ ಗ್ರಾಮದಲ್ಲಿ ಬೆಳಗಿನ ಜಾವ 1.30 ರ ಸುಮಾರಿಗೆ ಅವಘಡ ಸಂಭವಿಸಿದೆ. ಯಾವುದೇ ಸಾವುನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ತಿಳಿದುಬಂದಿದೆ. ಸ್ಥಳೀಯರು ಮತ್ತು ಪೊಲೀಸರ ಸಹಾಯದಿಂದ ಬೆಂಕಿ ನಂದಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!