ಜನ ಮನದ ನಾಡಿ ಮಿಡಿತ

Advertisement

ಜೇಸಿಐ ಪಂಜ ಪಂಚಶ್ರೀ ವತಿಯಿಂದ ಸ್ವಚ್ಛತಾ ಸಿಬ್ಬಂದಿ ಕೋಮಲಾಂಗಿ ಯನ್ ಇವರಿಗೆ ಶಾಲು ಹೊದಿಸಿ, ಅಭಿನಂದನಾ ಪತ್ರ ನೀಡಿ ಸನ್ಮಾನ

ಜೇಸಿಐ ಪಂಜ ಪಂಚಶ್ರೀ ಪಂಜದ ಲಯನ್ಸ್ ಭವನದಲ್ಲಿ ಆಯೋಜಿಸಿದ ಲ್ಯೂಟ್‌ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಕಳೆದ 22ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕೋಮಲಾಂಗಿ ಯನ್ ಅವರನ್ನು ಗೌರವಿಸಲಾಯಿತು.


ಸ್ವಚ್ಛ ಭಾರತ ಎನ್ನು ರಾಷ್ಟಿçÃಯ ಚಿಂತನೆಯನ್ನು ತಮ್ಮ ಬದುಕಿನುದ್ದಕ್ಕೂ ಆಳವಡಿಸಿಕೊಂಡ ಕರ್ಮಜೀವಿಯಿದ್ದರೇ ಅವರೇ ಸ್ವಚ್ಛತಾ ಕಾರ್ಯದಲ್ಲಿ ಮಗ್ನರಾಗಿರುವ ಸ್ವಚ್ಛತಾ ಸಿಬ್ಬಂದಿಗಳು. ಹೌದು ಇವರುಗಳ ಸಾಲಿಗೆ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ಕೋಮಲಾಂಗಿ ಯನ್ ಸೇರ್ಪಡೆಯಾಗುತ್ತಾರೆ.

ಇವರು ಬರೋಬ್ಬರಿ 22ವರ್ಷಗಳಿಂದ ಪಂಜ ಗ್ರಾಮ ಪಂಚಾಯತ್‌ನ ಸ್ವಚ್ಛತಾ ಅಭಿಯಾನಕ್ಕೆ ಜೀವ ಸವೆಸಿದವರು. ಬಡತನದಿಂದ ಬದುಕು ಕಟ್ಟಿಕೊಂಡರೂ ಶಿಕ್ಷಣದ ಮಹತ್ವವನ್ನು ಅರಿತು ತಮ್ಮ ಮಕ್ಕಳೀರ್ವರಿಗೂ ಉತ್ತಮ ಶಿಕ್ಷಣ ನೀಡಿ, ಸುಶಿಕ್ಷಿತರನ್ನಾಗಿಸಿದ ಮಹಾತಾಯಿ. ಮಹಿಳೆಯೋರ್ವಳು ದಿಟ್ಟತನದಿಂದ ಬದುಕನ್ನು ಎದುರಿಸಿ ಮದರಿಯೆನಿಸಿಕೊಳ್ಳಬೆಕೇನ್ನುವುದಕ್ಕೆ ಸ್ವತಃ ಸಾಕ್ಷಿ ಸ್ವರೂಪಿಯಾಗಿ ಸಮಾಜಕ್ಕೆ ಆದರ್ಶ ಪ್ರಾಯರೆನಿಸಿದವರು ಈಕೆ. ಇವರ ಈ ಮಹತ್ಕಾರ್ಯಕ್ಕೆ ಗೌರವಾರ್ಥವಾಗಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಅಭಿನಂದನಾ ಪತ್ರ ಹಾಗೂ ಶಾಲುಹೊದಿಸಿ ಸನ್ಮಾಸಿ ಗೌರವಿಸಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!