ಜೇಸಿಐ ಪಂಜ ಪಂಚಶ್ರೀ ಪಂಜದ ಲಯನ್ಸ್ ಭವನದಲ್ಲಿ ಆಯೋಜಿಸಿದ ಲ್ಯೂಟ್ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಕಳೆದ 22ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕೋಮಲಾಂಗಿ ಯನ್ ಅವರನ್ನು ಗೌರವಿಸಲಾಯಿತು.
ಸ್ವಚ್ಛ ಭಾರತ ಎನ್ನು ರಾಷ್ಟಿçÃಯ ಚಿಂತನೆಯನ್ನು ತಮ್ಮ ಬದುಕಿನುದ್ದಕ್ಕೂ ಆಳವಡಿಸಿಕೊಂಡ ಕರ್ಮಜೀವಿಯಿದ್ದರೇ ಅವರೇ ಸ್ವಚ್ಛತಾ ಕಾರ್ಯದಲ್ಲಿ ಮಗ್ನರಾಗಿರುವ ಸ್ವಚ್ಛತಾ ಸಿಬ್ಬಂದಿಗಳು. ಹೌದು ಇವರುಗಳ ಸಾಲಿಗೆ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ಕೋಮಲಾಂಗಿ ಯನ್ ಸೇರ್ಪಡೆಯಾಗುತ್ತಾರೆ.
ಇವರು ಬರೋಬ್ಬರಿ 22ವರ್ಷಗಳಿಂದ ಪಂಜ ಗ್ರಾಮ ಪಂಚಾಯತ್ನ ಸ್ವಚ್ಛತಾ ಅಭಿಯಾನಕ್ಕೆ ಜೀವ ಸವೆಸಿದವರು. ಬಡತನದಿಂದ ಬದುಕು ಕಟ್ಟಿಕೊಂಡರೂ ಶಿಕ್ಷಣದ ಮಹತ್ವವನ್ನು ಅರಿತು ತಮ್ಮ ಮಕ್ಕಳೀರ್ವರಿಗೂ ಉತ್ತಮ ಶಿಕ್ಷಣ ನೀಡಿ, ಸುಶಿಕ್ಷಿತರನ್ನಾಗಿಸಿದ ಮಹಾತಾಯಿ. ಮಹಿಳೆಯೋರ್ವಳು ದಿಟ್ಟತನದಿಂದ ಬದುಕನ್ನು ಎದುರಿಸಿ ಮದರಿಯೆನಿಸಿಕೊಳ್ಳಬೆಕೇನ್ನುವುದಕ್ಕೆ ಸ್ವತಃ ಸಾಕ್ಷಿ ಸ್ವರೂಪಿಯಾಗಿ ಸಮಾಜಕ್ಕೆ ಆದರ್ಶ ಪ್ರಾಯರೆನಿಸಿದವರು ಈಕೆ. ಇವರ ಈ ಮಹತ್ಕಾರ್ಯಕ್ಕೆ ಗೌರವಾರ್ಥವಾಗಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಅಭಿನಂದನಾ ಪತ್ರ ಹಾಗೂ ಶಾಲುಹೊದಿಸಿ ಸನ್ಮಾಸಿ ಗೌರವಿಸಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…