ಜೇಸಿಐ ಪಂಜ ಪಂಚಶ್ರೀ ಪಂಜದ ಲಯನ್ಸ್ ಭವನದಲ್ಲಿ ಆಯೋಜಿಸಿದ ಲ್ಯೂಟ್ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಕಳೆದ 22ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕೋಮಲಾಂಗಿ ಯನ್ ಅವರನ್ನು ಗೌರವಿಸಲಾಯಿತು.
ಸ್ವಚ್ಛ ಭಾರತ ಎನ್ನು ರಾಷ್ಟಿçÃಯ ಚಿಂತನೆಯನ್ನು ತಮ್ಮ ಬದುಕಿನುದ್ದಕ್ಕೂ ಆಳವಡಿಸಿಕೊಂಡ ಕರ್ಮಜೀವಿಯಿದ್ದರೇ ಅವರೇ ಸ್ವಚ್ಛತಾ ಕಾರ್ಯದಲ್ಲಿ ಮಗ್ನರಾಗಿರುವ ಸ್ವಚ್ಛತಾ ಸಿಬ್ಬಂದಿಗಳು. ಹೌದು ಇವರುಗಳ ಸಾಲಿಗೆ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ಕೋಮಲಾಂಗಿ ಯನ್ ಸೇರ್ಪಡೆಯಾಗುತ್ತಾರೆ.
ಇವರು ಬರೋಬ್ಬರಿ 22ವರ್ಷಗಳಿಂದ ಪಂಜ ಗ್ರಾಮ ಪಂಚಾಯತ್ನ ಸ್ವಚ್ಛತಾ ಅಭಿಯಾನಕ್ಕೆ ಜೀವ ಸವೆಸಿದವರು. ಬಡತನದಿಂದ ಬದುಕು ಕಟ್ಟಿಕೊಂಡರೂ ಶಿಕ್ಷಣದ ಮಹತ್ವವನ್ನು ಅರಿತು ತಮ್ಮ ಮಕ್ಕಳೀರ್ವರಿಗೂ ಉತ್ತಮ ಶಿಕ್ಷಣ ನೀಡಿ, ಸುಶಿಕ್ಷಿತರನ್ನಾಗಿಸಿದ ಮಹಾತಾಯಿ. ಮಹಿಳೆಯೋರ್ವಳು ದಿಟ್ಟತನದಿಂದ ಬದುಕನ್ನು ಎದುರಿಸಿ ಮದರಿಯೆನಿಸಿಕೊಳ್ಳಬೆಕೇನ್ನುವುದಕ್ಕೆ ಸ್ವತಃ ಸಾಕ್ಷಿ ಸ್ವರೂಪಿಯಾಗಿ ಸಮಾಜಕ್ಕೆ ಆದರ್ಶ ಪ್ರಾಯರೆನಿಸಿದವರು ಈಕೆ. ಇವರ ಈ ಮಹತ್ಕಾರ್ಯಕ್ಕೆ ಗೌರವಾರ್ಥವಾಗಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಅಭಿನಂದನಾ ಪತ್ರ ಹಾಗೂ ಶಾಲುಹೊದಿಸಿ ಸನ್ಮಾಸಿ ಗೌರವಿಸಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…