ಜೇಸಿಐ ಪಂಜ ಪಂಚಶ್ರೀ ಪಂಜದ ಲಯನ್ಸ್ ಭವನದಲ್ಲಿ ಆಯೋಜಿಸಿದ ಲ್ಯೂಟ್ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಕಳೆದ 22ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕೋಮಲಾಂಗಿ ಯನ್ ಅವರನ್ನು ಗೌರವಿಸಲಾಯಿತು.
ಸ್ವಚ್ಛ ಭಾರತ ಎನ್ನು ರಾಷ್ಟಿçÃಯ ಚಿಂತನೆಯನ್ನು ತಮ್ಮ ಬದುಕಿನುದ್ದಕ್ಕೂ ಆಳವಡಿಸಿಕೊಂಡ ಕರ್ಮಜೀವಿಯಿದ್ದರೇ ಅವರೇ ಸ್ವಚ್ಛತಾ ಕಾರ್ಯದಲ್ಲಿ ಮಗ್ನರಾಗಿರುವ ಸ್ವಚ್ಛತಾ ಸಿಬ್ಬಂದಿಗಳು. ಹೌದು ಇವರುಗಳ ಸಾಲಿಗೆ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ಕೋಮಲಾಂಗಿ ಯನ್ ಸೇರ್ಪಡೆಯಾಗುತ್ತಾರೆ.
ಇವರು ಬರೋಬ್ಬರಿ 22ವರ್ಷಗಳಿಂದ ಪಂಜ ಗ್ರಾಮ ಪಂಚಾಯತ್ನ ಸ್ವಚ್ಛತಾ ಅಭಿಯಾನಕ್ಕೆ ಜೀವ ಸವೆಸಿದವರು. ಬಡತನದಿಂದ ಬದುಕು ಕಟ್ಟಿಕೊಂಡರೂ ಶಿಕ್ಷಣದ ಮಹತ್ವವನ್ನು ಅರಿತು ತಮ್ಮ ಮಕ್ಕಳೀರ್ವರಿಗೂ ಉತ್ತಮ ಶಿಕ್ಷಣ ನೀಡಿ, ಸುಶಿಕ್ಷಿತರನ್ನಾಗಿಸಿದ ಮಹಾತಾಯಿ. ಮಹಿಳೆಯೋರ್ವಳು ದಿಟ್ಟತನದಿಂದ ಬದುಕನ್ನು ಎದುರಿಸಿ ಮದರಿಯೆನಿಸಿಕೊಳ್ಳಬೆಕೇನ್ನುವುದಕ್ಕೆ ಸ್ವತಃ ಸಾಕ್ಷಿ ಸ್ವರೂಪಿಯಾಗಿ ಸಮಾಜಕ್ಕೆ ಆದರ್ಶ ಪ್ರಾಯರೆನಿಸಿದವರು ಈಕೆ. ಇವರ ಈ ಮಹತ್ಕಾರ್ಯಕ್ಕೆ ಗೌರವಾರ್ಥವಾಗಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಅಭಿನಂದನಾ ಪತ್ರ ಹಾಗೂ ಶಾಲುಹೊದಿಸಿ ಸನ್ಮಾಸಿ ಗೌರವಿಸಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…