ಜೇಸಿಐ ಪಂಜ ಪಂಚಶ್ರೀ ಪಂಜದ ಲಯನ್ಸ್ ಭವನದಲ್ಲಿ ಆಯೋಜಿಸಿದ ಲ್ಯೂಟ್ದ ಸೈಲೆಂಟ್ ಸ್ಟಾರ್ ಕಾರ್ಯಕ್ರಮದಲ್ಲಿ ಕಳೆದ 22ವರ್ಷಗಳಿಂದ ಸ್ವಚ್ಛತಾ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಮತಿ ಕೋಮಲಾಂಗಿ ಯನ್ ಅವರನ್ನು ಗೌರವಿಸಲಾಯಿತು.
ಸ್ವಚ್ಛ ಭಾರತ ಎನ್ನು ರಾಷ್ಟಿçÃಯ ಚಿಂತನೆಯನ್ನು ತಮ್ಮ ಬದುಕಿನುದ್ದಕ್ಕೂ ಆಳವಡಿಸಿಕೊಂಡ ಕರ್ಮಜೀವಿಯಿದ್ದರೇ ಅವರೇ ಸ್ವಚ್ಛತಾ ಕಾರ್ಯದಲ್ಲಿ ಮಗ್ನರಾಗಿರುವ ಸ್ವಚ್ಛತಾ ಸಿಬ್ಬಂದಿಗಳು. ಹೌದು ಇವರುಗಳ ಸಾಲಿಗೆ ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ಕೋಮಲಾಂಗಿ ಯನ್ ಸೇರ್ಪಡೆಯಾಗುತ್ತಾರೆ.
ಇವರು ಬರೋಬ್ಬರಿ 22ವರ್ಷಗಳಿಂದ ಪಂಜ ಗ್ರಾಮ ಪಂಚಾಯತ್ನ ಸ್ವಚ್ಛತಾ ಅಭಿಯಾನಕ್ಕೆ ಜೀವ ಸವೆಸಿದವರು. ಬಡತನದಿಂದ ಬದುಕು ಕಟ್ಟಿಕೊಂಡರೂ ಶಿಕ್ಷಣದ ಮಹತ್ವವನ್ನು ಅರಿತು ತಮ್ಮ ಮಕ್ಕಳೀರ್ವರಿಗೂ ಉತ್ತಮ ಶಿಕ್ಷಣ ನೀಡಿ, ಸುಶಿಕ್ಷಿತರನ್ನಾಗಿಸಿದ ಮಹಾತಾಯಿ. ಮಹಿಳೆಯೋರ್ವಳು ದಿಟ್ಟತನದಿಂದ ಬದುಕನ್ನು ಎದುರಿಸಿ ಮದರಿಯೆನಿಸಿಕೊಳ್ಳಬೆಕೇನ್ನುವುದಕ್ಕೆ ಸ್ವತಃ ಸಾಕ್ಷಿ ಸ್ವರೂಪಿಯಾಗಿ ಸಮಾಜಕ್ಕೆ ಆದರ್ಶ ಪ್ರಾಯರೆನಿಸಿದವರು ಈಕೆ. ಇವರ ಈ ಮಹತ್ಕಾರ್ಯಕ್ಕೆ ಗೌರವಾರ್ಥವಾಗಿ ಜೇಸಿಐ ಪಂಜ ಪಂಚಶ್ರೀ ವತಿಯಿಂದ ಅಭಿನಂದನಾ ಪತ್ರ ಹಾಗೂ ಶಾಲುಹೊದಿಸಿ ಸನ್ಮಾಸಿ ಗೌರವಿಸಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…