ಮಂಗಳೂರು;ಇಂದು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯದ ನಲವತ್ತ ಮೂರನೇ ವಾರ್ಷಿಕ ಘಟಿಕೋತ್ಸವದಲ್ಲಿ ತುಳುನಾಡಿನ ತ್ರಿವಳಿ ಕಣ್ಮಣಿಗಳಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಡಲಾಯಿತು.
ಉದ್ಯಮಿ ಸಮಾಜ ಸೇವಕ, ದಾನಿ, ಕನ್ಯಾನ ಸದಾಶಿವ ಶೆಟ್ಟಿ, ಸಹಕಾರ ರಂಗದ ಧೀಮಂತ, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಸತಿ ಮೂಲಸೌಕರ್ಯವನ್ನು ಅಂತಾರಾಷ್ಟ್ರೀಯ ಗುಣಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತಿರುವ ಉದ್ಯಮಿ ರೋಹನ್ ಮೊಂತೆರೋ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ ಡಾಕ್ಟರೇಟ್ ಪದವಿ ಪ್ರದಾನಿಸಲಾಯಿತು. ರಾಜ್ಯಪಾಲರಿಂದ ರಚಿಸಲಾದ ತಜ್ಞರ ಪರಿಶೀಲನಾ ಸಮಿತಿಯ ಶಿಫಾರಸಿನ ಮೇರೆಗೆ ಈ ಮೂವರನ್ನು ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪದವಿಗೆ ಆಯ್ಕೆಯಾಗಿದ್ರು. ಸಮಾರಂಭದಲ್ಲಿ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್, ಕುಲಪತಿ ಪ್ರೊ. ಪಿ.ಎಲ್. ಧರ್ಮ, ಭಾರತೀಯ ವಿಶ್ವವಿದ್ಯಾಲಯಗಳ ಸಂಘ ಮತ್ತು ಮುಂಬಯಿಯ ಸೋಮಿಯಾ ವಿದ್ಯಾವಿಹಾರ್ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ವಿ.ಎನ್.ರಾಜಶೇಖರನ್ ಪಿಳ್ಳೆöÊ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…