ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಒಂಟಿ ಸಲಗ ನಿಧನ

ಭದ್ರಾ ಅಭಯಾರಣ್ಯ ವ್ಯಾಪ್ತಿಯ ಹೆಜ್ಜೆಯ ವಲಯದಲ್ಲಿ ಸುಮಾರು 50 ವರ್ಷ ಪ್ರಾಯದ ಒಂಟಿ ದಂತ ಹೊಂದಿದ್ದ ಸಲಗ ಸಾವನ್ನಪ್ಪಿದೆ.

ಆನೆಯು ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು ತೇಗೂರು ಗುಡ್ಡ ಬೇಟೆ ನಿಗ್ರಹ ಪಡೆಯ ಸಿಬ್ಬಂದಿ ಅರಣ್ಯ ಗಸ್ತು ತಿರುಗುವಾಗ ಆನೆಯ ಕಳೇಬರ ಪತ್ತೆಯಾಗಿದೆ. ಕಳೆದ ಎರಡು ವರ್ಷದಿಂದ ಆನೆಯ ಹಿಂಬದಿ ಎಡಗಾಲು ಡೊಂಕಾಗಿ ಕುಂಟುತ್ತ ಆರಣ್ಯದಲ್ಲಿ ಆಹಾರ ಅರಸುತ್ತಿತ್ತು ಎನ್ನಲಾಗಿದೆ. ಪ್ರಕಾಶ್ ನೇತೃತ್ವದ ಪಶು ವೈದ್ಯರ ತಂಡ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದೆ. ಅದರ ಹೊಟ್ಟೆಯಲ್ಲಿ ಯಾವುದೇ ಆಹಾರ ಕಂಡುಬಂದಿಲ್ಲ. ಹೀಗಾಗಿ ಆನೆ ಸಹಜವಾಗಿ ಸಾವನ್ನಪ್ಪಿದೆ ಎನ್ನಲಾಗಿದೆ. ಸರ್ಕಾರದ ಆದೇಶದ ಅನ್ವಯ ಆನೆಯ ದಂತವನ್ನು ತೆಗೆದು ಆನೆಯ ಕಳೇಬರ ಅಲ್ಲಿಯೇ ಬಿಡಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!