ಜನ ಮನದ ನಾಡಿ ಮಿಡಿತ

Advertisement

ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದಲ್ಲಿ ಒಂಟಿ ಸಲಗ ನಿಧನ

ಭದ್ರಾ ಅಭಯಾರಣ್ಯ ವ್ಯಾಪ್ತಿಯ ಹೆಜ್ಜೆಯ ವಲಯದಲ್ಲಿ ಸುಮಾರು 50 ವರ್ಷ ಪ್ರಾಯದ ಒಂಟಿ ದಂತ ಹೊಂದಿದ್ದ ಸಲಗ ಸಾವನ್ನಪ್ಪಿದೆ.

ಆನೆಯು ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು ತೇಗೂರು ಗುಡ್ಡ ಬೇಟೆ ನಿಗ್ರಹ ಪಡೆಯ ಸಿಬ್ಬಂದಿ ಅರಣ್ಯ ಗಸ್ತು ತಿರುಗುವಾಗ ಆನೆಯ ಕಳೇಬರ ಪತ್ತೆಯಾಗಿದೆ. ಕಳೆದ ಎರಡು ವರ್ಷದಿಂದ ಆನೆಯ ಹಿಂಬದಿ ಎಡಗಾಲು ಡೊಂಕಾಗಿ ಕುಂಟುತ್ತ ಆರಣ್ಯದಲ್ಲಿ ಆಹಾರ ಅರಸುತ್ತಿತ್ತು ಎನ್ನಲಾಗಿದೆ. ಪ್ರಕಾಶ್ ನೇತೃತ್ವದ ಪಶು ವೈದ್ಯರ ತಂಡ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದೆ. ಅದರ ಹೊಟ್ಟೆಯಲ್ಲಿ ಯಾವುದೇ ಆಹಾರ ಕಂಡುಬಂದಿಲ್ಲ. ಹೀಗಾಗಿ ಆನೆ ಸಹಜವಾಗಿ ಸಾವನ್ನಪ್ಪಿದೆ ಎನ್ನಲಾಗಿದೆ. ಸರ್ಕಾರದ ಆದೇಶದ ಅನ್ವಯ ಆನೆಯ ದಂತವನ್ನು ತೆಗೆದು ಆನೆಯ ಕಳೇಬರ ಅಲ್ಲಿಯೇ ಬಿಡಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!