ಭದ್ರಾ ಅಭಯಾರಣ್ಯ ವ್ಯಾಪ್ತಿಯ ಹೆಜ್ಜೆಯ ವಲಯದಲ್ಲಿ ಸುಮಾರು 50 ವರ್ಷ ಪ್ರಾಯದ ಒಂಟಿ ದಂತ ಹೊಂದಿದ್ದ ಸಲಗ ಸಾವನ್ನಪ್ಪಿದೆ.
ಆನೆಯು ಕಳೆದ ಮೂರು ದಿನಗಳ ಹಿಂದೆಯೇ ಮೃತಪಟ್ಟಿದ್ದು ತೇಗೂರು ಗುಡ್ಡ ಬೇಟೆ ನಿಗ್ರಹ ಪಡೆಯ ಸಿಬ್ಬಂದಿ ಅರಣ್ಯ ಗಸ್ತು ತಿರುಗುವಾಗ ಆನೆಯ ಕಳೇಬರ ಪತ್ತೆಯಾಗಿದೆ. ಕಳೆದ ಎರಡು ವರ್ಷದಿಂದ ಆನೆಯ ಹಿಂಬದಿ ಎಡಗಾಲು ಡೊಂಕಾಗಿ ಕುಂಟುತ್ತ ಆರಣ್ಯದಲ್ಲಿ ಆಹಾರ ಅರಸುತ್ತಿತ್ತು ಎನ್ನಲಾಗಿದೆ. ಪ್ರಕಾಶ್ ನೇತೃತ್ವದ ಪಶು ವೈದ್ಯರ ತಂಡ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದೆ. ಅದರ ಹೊಟ್ಟೆಯಲ್ಲಿ ಯಾವುದೇ ಆಹಾರ ಕಂಡುಬಂದಿಲ್ಲ. ಹೀಗಾಗಿ ಆನೆ ಸಹಜವಾಗಿ ಸಾವನ್ನಪ್ಪಿದೆ ಎನ್ನಲಾಗಿದೆ. ಸರ್ಕಾರದ ಆದೇಶದ ಅನ್ವಯ ಆನೆಯ ದಂತವನ್ನು ತೆಗೆದು ಆನೆಯ ಕಳೇಬರ ಅಲ್ಲಿಯೇ ಬಿಡಲಾಗಿದೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…