ಜನ ಮನದ ನಾಡಿ ಮಿಡಿತ

Advertisement

ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ; ಟಿಪ್ಪರ್ ನಿಂದ ಕಿಲೋಮೀಟರ್ ದೂರ ಎಳೆಯಲ್ಪಟ್ಟ ಸ್ಯಾಂಟ್ರೊ ಕಾರು!

ಪಡುಬಿದ್ರೆ: ಸಾಗರದಿಂದ ಮಂಗಳೂರು ಕಡೆ ಹೋಗುತ್ತಿದ್ದ ಸ್ಯಾಂಟ್ರೋ ಕಾರು ಹಾಗೂ ಬೇಲ್ಮಣ್ಣಿ ಬೈಕಂಪಾಡಿ ಪ್ರದೇಶಕ್ಕೆ ಹೋಗುತ್ತಿದ್ದ ಟಿಪ್ಪರ್ ನಡುವೆ ಅಪಘಾತವಾಗಿದೆ. ಅಪಘಾತದಲ್ಲಿ ಟಿಪ್ಪರಿನ ಡಂಪರಿಗೆ ಸಿಲುಕಿದ ಸ್ಯಾಂಟ್ರೋ ಕಾರನ್ನು ಕಿಲೋಮೀಟರ್ ದೂರ ಎಳೆದುಕೊಂಡು ಹೋಗಿರುವ ಘಟನೆ ಪಡೆಬಿದ್ರೆಯಲ್ಲಿ ನಡೆದಿದೆ. ಸಾರ್ವಜನಿಕರು ಎಳೆದಾಡಿ ಹೊಡೆಯಬಹುದು ಎಂಬ ಆತಂಕದಲ್ಲಿ ಅಪಘಾತ ನಡೆಯುತ್ತಿದ್ದಂತೆ ವಾಹನದ ವೇಗವನ್ನು ಟಿಪ್ಪರ್ ಚಾಲಕ ಹೆಚ್ಚಿಸಿದ್ದಾನೆ. ಇದರಿಂದ ಅಪಘಾತಕ್ಕೀಡಗಿದ್ದ ಕಾರು ಕಿಲೋ ಮೀಟರ್ ದೂರ ಎಳೆಯಲ್ಪಟ್ಟಿದೆ.
ಕಾರಿನಲ್ಲಿದ್ದ ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!